AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್​ಗೆ ಅಪ್ಪಳಿಸಿದ ಕೊರೊನಾ 2ನೇ ಅಲೆ.. ಸೋಂಕು ನಿಯಂತ್ರಣಕ್ಕೆ ತಾವೇ ಮುಂದಾದ ಸ್ಥಳೀಯರು

ವಿಶ್ವದೆಲ್ಲೆಡೆ ಕೊರೊನಾ ಮಹಾಮಾರಿ ತನ್ನ ಕರಿಛಾಯೆಯನ್ನು ಬೀರಿದೆ. ಕೊರೊನಾ ರೌದ್ರನರ್ತನಕ್ಕೆ ತತ್ತರಿಸಿ ಹೋಗಿರುವ ಮ್ಯಾನ್ಮಾರ್‌ ಇದೀಗ ಅದರ ಹರಡುವಿಕೆಯನ್ನು ತಡೆಯಲು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಮ್ಯಾನ್ಮಾರ್‌ನಲ್ಲಿ ಕೆಲ ನಿವಾಸಿಗಳು ತಮ್ಮ ನೆರೆಹೊರೆಯ ಸುತ್ತಲೂ ಮರದ ತುಂಡುಗಳನ್ನು ಮತ್ತು ಕಬ್ಬಿಣದ ಸಲಾಕೆಗಳನ್ನು ಬಳಸಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ. ದೇಶಕ್ಕೆ ಕೊರೊನಾ ಮಹಾಮಾರಿಯ ಎರಡನೇ ಅಲೆ ಅಪ್ಪಳಿಸಿದ್ದು ಸೋಂಕಿತರ ಸಂಖ್ಯೆ ದಿನಿದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ, ಈ ರೀತಿ ಬ್ಯಾರಿಕೇಡ್‌ ನಿರ್ಮಿಸಿ ಸೋಂಕನ್ನು ದೂರವಿಡಲು ಅಲ್ಲಿನ ನಿವಾಸಿಗಳು ಮುಂದಾಗಿದ್ದಾರೆ. ಮ್ಯಾನ್ಮಾರ್​ನಲ್ಲಿ […]

ಮ್ಯಾನ್ಮಾರ್​ಗೆ ಅಪ್ಪಳಿಸಿದ ಕೊರೊನಾ 2ನೇ ಅಲೆ.. ಸೋಂಕು ನಿಯಂತ್ರಣಕ್ಕೆ ತಾವೇ ಮುಂದಾದ ಸ್ಥಳೀಯರು
ಆಯೇಷಾ ಬಾನು
| Edited By: |

Updated on: Sep 13, 2020 | 3:38 PM

Share

ವಿಶ್ವದೆಲ್ಲೆಡೆ ಕೊರೊನಾ ಮಹಾಮಾರಿ ತನ್ನ ಕರಿಛಾಯೆಯನ್ನು ಬೀರಿದೆ. ಕೊರೊನಾ ರೌದ್ರನರ್ತನಕ್ಕೆ ತತ್ತರಿಸಿ ಹೋಗಿರುವ ಮ್ಯಾನ್ಮಾರ್‌ ಇದೀಗ ಅದರ ಹರಡುವಿಕೆಯನ್ನು ತಡೆಯಲು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಮ್ಯಾನ್ಮಾರ್‌ನಲ್ಲಿ ಕೆಲ ನಿವಾಸಿಗಳು ತಮ್ಮ ನೆರೆಹೊರೆಯ ಸುತ್ತಲೂ ಮರದ ತುಂಡುಗಳನ್ನು ಮತ್ತು ಕಬ್ಬಿಣದ ಸಲಾಕೆಗಳನ್ನು ಬಳಸಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.

ದೇಶಕ್ಕೆ ಕೊರೊನಾ ಮಹಾಮಾರಿಯ ಎರಡನೇ ಅಲೆ ಅಪ್ಪಳಿಸಿದ್ದು ಸೋಂಕಿತರ ಸಂಖ್ಯೆ ದಿನಿದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ, ಈ ರೀತಿ ಬ್ಯಾರಿಕೇಡ್‌ ನಿರ್ಮಿಸಿ ಸೋಂಕನ್ನು ದೂರವಿಡಲು ಅಲ್ಲಿನ ನಿವಾಸಿಗಳು ಮುಂದಾಗಿದ್ದಾರೆ.

ಮ್ಯಾನ್ಮಾರ್​ನಲ್ಲಿ 2,625 ಕೊರೊನಾ ಪ್ರಕರಣಗಳು ದಾಖಲಾಗಿವೆ. 15 ಸಾವು ಸಂಭವಿಸಿರುವುದರ ಬಗ್ಗೆ ಸಹ ವರದಿಯಾಗಿದೆ. ಆಗಸ್ಟ್ ಮಧ್ಯಭಾಗದಿಂದ ಸೋಂಕಿನ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದ ಪಶ್ಚಿಮ ರಾಜ್ಯವಾದ ರಖೈನ್‌ನಲ್ಲಿ ವಾರಗಳ ನಂತರ ಸೋಂಕು ಮತ್ತೆ ಕಾಣಿಸಿಕೊಂಡಿದೆ.

ಇತ್ತೀಚೆಗೆ ದಾಖಲಾಗುತ್ತಿರುವ ಅನೇಕ ಪ್ರಕರಣಗಳು ದೇಶದ ವಾಣಿಜ್ಯ ರಾಜಧಾನಿ ಯಾಂಗೊನ್‌ನಲ್ಲೇ ಕಂಡು ಬರುತ್ತಿವೆ.  ಹಾಗಾಗಿ, ಜನರು ತಮ್ಮ ಜಿಲ್ಲೆಗಳಿಗೆ ಮುಕ್ತವಾಗಿ ಓಡಾಡುವುದನ್ನು ತಡೆಯಲು ಸ್ಥಳೀಯರು ತಾತ್ಕಾಲಿಕ ರಸ್ತೆತಡೆಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​