AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್​ಗೆ ಅಪ್ಪಳಿಸಿದ ಕೊರೊನಾ 2ನೇ ಅಲೆ.. ಸೋಂಕು ನಿಯಂತ್ರಣಕ್ಕೆ ತಾವೇ ಮುಂದಾದ ಸ್ಥಳೀಯರು

ವಿಶ್ವದೆಲ್ಲೆಡೆ ಕೊರೊನಾ ಮಹಾಮಾರಿ ತನ್ನ ಕರಿಛಾಯೆಯನ್ನು ಬೀರಿದೆ. ಕೊರೊನಾ ರೌದ್ರನರ್ತನಕ್ಕೆ ತತ್ತರಿಸಿ ಹೋಗಿರುವ ಮ್ಯಾನ್ಮಾರ್‌ ಇದೀಗ ಅದರ ಹರಡುವಿಕೆಯನ್ನು ತಡೆಯಲು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಮ್ಯಾನ್ಮಾರ್‌ನಲ್ಲಿ ಕೆಲ ನಿವಾಸಿಗಳು ತಮ್ಮ ನೆರೆಹೊರೆಯ ಸುತ್ತಲೂ ಮರದ ತುಂಡುಗಳನ್ನು ಮತ್ತು ಕಬ್ಬಿಣದ ಸಲಾಕೆಗಳನ್ನು ಬಳಸಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ. ದೇಶಕ್ಕೆ ಕೊರೊನಾ ಮಹಾಮಾರಿಯ ಎರಡನೇ ಅಲೆ ಅಪ್ಪಳಿಸಿದ್ದು ಸೋಂಕಿತರ ಸಂಖ್ಯೆ ದಿನಿದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ, ಈ ರೀತಿ ಬ್ಯಾರಿಕೇಡ್‌ ನಿರ್ಮಿಸಿ ಸೋಂಕನ್ನು ದೂರವಿಡಲು ಅಲ್ಲಿನ ನಿವಾಸಿಗಳು ಮುಂದಾಗಿದ್ದಾರೆ. ಮ್ಯಾನ್ಮಾರ್​ನಲ್ಲಿ […]

ಮ್ಯಾನ್ಮಾರ್​ಗೆ ಅಪ್ಪಳಿಸಿದ ಕೊರೊನಾ 2ನೇ ಅಲೆ.. ಸೋಂಕು ನಿಯಂತ್ರಣಕ್ಕೆ ತಾವೇ ಮುಂದಾದ ಸ್ಥಳೀಯರು
ಆಯೇಷಾ ಬಾನು
| Edited By: |

Updated on: Sep 13, 2020 | 3:38 PM

Share

ವಿಶ್ವದೆಲ್ಲೆಡೆ ಕೊರೊನಾ ಮಹಾಮಾರಿ ತನ್ನ ಕರಿಛಾಯೆಯನ್ನು ಬೀರಿದೆ. ಕೊರೊನಾ ರೌದ್ರನರ್ತನಕ್ಕೆ ತತ್ತರಿಸಿ ಹೋಗಿರುವ ಮ್ಯಾನ್ಮಾರ್‌ ಇದೀಗ ಅದರ ಹರಡುವಿಕೆಯನ್ನು ತಡೆಯಲು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಮ್ಯಾನ್ಮಾರ್‌ನಲ್ಲಿ ಕೆಲ ನಿವಾಸಿಗಳು ತಮ್ಮ ನೆರೆಹೊರೆಯ ಸುತ್ತಲೂ ಮರದ ತುಂಡುಗಳನ್ನು ಮತ್ತು ಕಬ್ಬಿಣದ ಸಲಾಕೆಗಳನ್ನು ಬಳಸಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.

ದೇಶಕ್ಕೆ ಕೊರೊನಾ ಮಹಾಮಾರಿಯ ಎರಡನೇ ಅಲೆ ಅಪ್ಪಳಿಸಿದ್ದು ಸೋಂಕಿತರ ಸಂಖ್ಯೆ ದಿನಿದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ, ಈ ರೀತಿ ಬ್ಯಾರಿಕೇಡ್‌ ನಿರ್ಮಿಸಿ ಸೋಂಕನ್ನು ದೂರವಿಡಲು ಅಲ್ಲಿನ ನಿವಾಸಿಗಳು ಮುಂದಾಗಿದ್ದಾರೆ.

ಮ್ಯಾನ್ಮಾರ್​ನಲ್ಲಿ 2,625 ಕೊರೊನಾ ಪ್ರಕರಣಗಳು ದಾಖಲಾಗಿವೆ. 15 ಸಾವು ಸಂಭವಿಸಿರುವುದರ ಬಗ್ಗೆ ಸಹ ವರದಿಯಾಗಿದೆ. ಆಗಸ್ಟ್ ಮಧ್ಯಭಾಗದಿಂದ ಸೋಂಕಿನ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದ ಪಶ್ಚಿಮ ರಾಜ್ಯವಾದ ರಖೈನ್‌ನಲ್ಲಿ ವಾರಗಳ ನಂತರ ಸೋಂಕು ಮತ್ತೆ ಕಾಣಿಸಿಕೊಂಡಿದೆ.

ಇತ್ತೀಚೆಗೆ ದಾಖಲಾಗುತ್ತಿರುವ ಅನೇಕ ಪ್ರಕರಣಗಳು ದೇಶದ ವಾಣಿಜ್ಯ ರಾಜಧಾನಿ ಯಾಂಗೊನ್‌ನಲ್ಲೇ ಕಂಡು ಬರುತ್ತಿವೆ.  ಹಾಗಾಗಿ, ಜನರು ತಮ್ಮ ಜಿಲ್ಲೆಗಳಿಗೆ ಮುಕ್ತವಾಗಿ ಓಡಾಡುವುದನ್ನು ತಡೆಯಲು ಸ್ಥಳೀಯರು ತಾತ್ಕಾಲಿಕ ರಸ್ತೆತಡೆಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್