AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ತೀರದಲ್ಲಿ ಸಿಕ್ಕಿತು ಊಹೆಗೂ ನಿಲುಕದಷ್ಟು ನಿಗೂಢ ಚಿನ್ನ

ಈ ಚಿನ್ನವನ್ನು ಗ್ರಾಮಸ್ಥರು ಆರ್ಥಿಕ ಸಂಕಷ್ಟವನ್ನು ದೂರ ಮಾಡಿಕೊಳ್ಳಲು ಬಳಸುತ್ತಿದ್ದಾರೆ. ಸಿಕ್ಕ ಚಿನ್ನದ ತುಣುಕುಗಳನ್ನು 1500 ಡಾಲರ್​ಗಳಿಗೆ ಮಾರಾಟ ಮಾಡಿ ಆಹಾರ ಖರೀದಿಸುತ್ತಿದ್ದಾರೆ.

ಕಡಲ ತೀರದಲ್ಲಿ ಸಿಕ್ಕಿತು ಊಹೆಗೂ ನಿಲುಕದಷ್ಟು ನಿಗೂಢ ಚಿನ್ನ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 14, 2020 | 7:19 PM

Share

ಕಾರಕಸ್: ದೀರ್ಘಕಾಲದ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್-19ರ ಪರಿಣಾಮಗಳಿಂದ ಬಳಲುತ್ತಿರುವ ವೆನುಜುವೆಲಾ ದೇಶಕ್ಕೆ ಅದೃಷ್ಟ ಒಲಿದಿದೆಸಮುದ್ರ ತೀರದಲ್ಲಿ ಮೀನುಗಳನ್ನು ಅರಸಿ ಹೋದವರಿಗೆ ಸಿಕ್ಕಿದ್ದು ನಿಗೂಢ ಚಿನ್ನ.

25ರ ಹರೆಯದ ಯೋಹನ್ ಲಾರೆಸ್ ಸೆಪ್ಟೆಂಬರ್​ನಲ್ಲಿ ಗುವಕಾದ ಕಡಲ ತೀರದಲ್ಲಿ ಮೀನು ಹಿಡಿಯಲು ಹೋದಾಗ ಏನೋ ಹೊಳೆಯುವ ಹಾಗೆ ಕಂಡಿದೆ. ಏನಿರಬಹುದು ಎಂಬ ಕುತೂಹಲದಿಂದ ಆತ ಹತ್ತಿರ ಹೋದಾಗ ಅವನ ಕಣ್ಣಿಗೆ ಚಿನ್ನದ ಪದಕ ಮತ್ತು ವರ್ಜಿನ್ ಮೇರಿಯ ಚಿತ್ರಗಳು ಕಂಡಿದೆ.

ಈ ಆವಿಷ್ಕಾರದ ಬಗ್ಗೆ ಮೊದಲು ತನ್ನ ಮಾವನಲ್ಲಿ ಲಾರೆಸ್ ಹೇಳಿಕೊಂಡಿದ್ದು. ಆ ಮೂಲಕ ಅಲ್ಲಿನ ಸುಮಾರು 2000 ಗ್ರಾಮಸ್ಥರಿಗೆ ಈ ವಿಷಯ ತಲುಪಿದೆ. ವಿಷಯ ತಿಳಿದ ದಿನದಿಂದ ಜನರು ನಿರಂತರವಾಗಿ ನಿಧಿಯ ಹುಡುಕಾಟದಲ್ಲಿದ್ದು, ಚಿನ್ನದ ಉಂಗುರಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

ಈ ಚಿನ್ನವನ್ನು ಗ್ರಾಮಸ್ಥರು ಆರ್ಥಿಕ ಸಂಕಷ್ಟವನ್ನು ದೂರ ಮಾಡಿಕೊಳ್ಳಲು ಬಳಸುತ್ತಿದ್ದಾರೆ. ಸಿಕ್ಕ ಚಿನ್ನದ ತುಣುಕುಗಳನ್ನು 1500 ಡಾಲರ್​ಗಳಿಗೆ ಮಾರಾಟ ಮಾಡಿ ಆಹಾರ ಖರೀದಿಸುತ್ತಿದ್ದಾರೆ.

ಈ ಚಿನ್ನ ಎಲ್ಲಿಂದ ಬರುತ್ತಿದೆ ಎಂಬ ಪ್ರಶ್ನೆಗೆ ಈವರೆಗೆ ಉತ್ತರ ಸಿಕ್ಕಿಲ್ಲ. ಕಡಲುಗಳ್ಳರ ಮುಳುಗಿದ ಹಡಗುಗಳಿಂದ ಈ ರೀತಿಯ ಚಿನ್ನಗಳು ಸಿಗುತ್ತಲಿದೆ ಎಂದು ಕೆಲವರು ಊಹಿಸಿದ್ದಾರೆ. ಆದರೆ ತಜ್ಞರು ಮಾತ್ರ, ಈ ಆಭರಣಗಳು ಅಷ್ಟು ಹಳೆಯವಲ್ಲ. ಯೂರೋಪ್ ಮೂಲದ ಈ ಚಿನ್ನ ಈಚಿನ ದಿನಗಳದ್ದು ಎಂದು ಹೇಳಿದ್ದಾರೆ.

‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು

ಮಣ್ಣಿನಲ್ಲಿ ಹೂತು ಹೋಗಿದ್ದ ಮಡಿಕೆಯಲ್ಲಿತ್ತು ಗತಕಾಲದ ನೂರಾರು ಚಿನ್ನದ ನಾಣ್ಯಗಳು

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ