AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ತೀರದಲ್ಲಿ ಸಿಕ್ಕಿತು ಊಹೆಗೂ ನಿಲುಕದಷ್ಟು ನಿಗೂಢ ಚಿನ್ನ

ಈ ಚಿನ್ನವನ್ನು ಗ್ರಾಮಸ್ಥರು ಆರ್ಥಿಕ ಸಂಕಷ್ಟವನ್ನು ದೂರ ಮಾಡಿಕೊಳ್ಳಲು ಬಳಸುತ್ತಿದ್ದಾರೆ. ಸಿಕ್ಕ ಚಿನ್ನದ ತುಣುಕುಗಳನ್ನು 1500 ಡಾಲರ್​ಗಳಿಗೆ ಮಾರಾಟ ಮಾಡಿ ಆಹಾರ ಖರೀದಿಸುತ್ತಿದ್ದಾರೆ.

ಕಡಲ ತೀರದಲ್ಲಿ ಸಿಕ್ಕಿತು ಊಹೆಗೂ ನಿಲುಕದಷ್ಟು ನಿಗೂಢ ಚಿನ್ನ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 14, 2020 | 7:19 PM

Share

ಕಾರಕಸ್: ದೀರ್ಘಕಾಲದ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್-19ರ ಪರಿಣಾಮಗಳಿಂದ ಬಳಲುತ್ತಿರುವ ವೆನುಜುವೆಲಾ ದೇಶಕ್ಕೆ ಅದೃಷ್ಟ ಒಲಿದಿದೆಸಮುದ್ರ ತೀರದಲ್ಲಿ ಮೀನುಗಳನ್ನು ಅರಸಿ ಹೋದವರಿಗೆ ಸಿಕ್ಕಿದ್ದು ನಿಗೂಢ ಚಿನ್ನ.

25ರ ಹರೆಯದ ಯೋಹನ್ ಲಾರೆಸ್ ಸೆಪ್ಟೆಂಬರ್​ನಲ್ಲಿ ಗುವಕಾದ ಕಡಲ ತೀರದಲ್ಲಿ ಮೀನು ಹಿಡಿಯಲು ಹೋದಾಗ ಏನೋ ಹೊಳೆಯುವ ಹಾಗೆ ಕಂಡಿದೆ. ಏನಿರಬಹುದು ಎಂಬ ಕುತೂಹಲದಿಂದ ಆತ ಹತ್ತಿರ ಹೋದಾಗ ಅವನ ಕಣ್ಣಿಗೆ ಚಿನ್ನದ ಪದಕ ಮತ್ತು ವರ್ಜಿನ್ ಮೇರಿಯ ಚಿತ್ರಗಳು ಕಂಡಿದೆ.

ಈ ಆವಿಷ್ಕಾರದ ಬಗ್ಗೆ ಮೊದಲು ತನ್ನ ಮಾವನಲ್ಲಿ ಲಾರೆಸ್ ಹೇಳಿಕೊಂಡಿದ್ದು. ಆ ಮೂಲಕ ಅಲ್ಲಿನ ಸುಮಾರು 2000 ಗ್ರಾಮಸ್ಥರಿಗೆ ಈ ವಿಷಯ ತಲುಪಿದೆ. ವಿಷಯ ತಿಳಿದ ದಿನದಿಂದ ಜನರು ನಿರಂತರವಾಗಿ ನಿಧಿಯ ಹುಡುಕಾಟದಲ್ಲಿದ್ದು, ಚಿನ್ನದ ಉಂಗುರಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

ಈ ಚಿನ್ನವನ್ನು ಗ್ರಾಮಸ್ಥರು ಆರ್ಥಿಕ ಸಂಕಷ್ಟವನ್ನು ದೂರ ಮಾಡಿಕೊಳ್ಳಲು ಬಳಸುತ್ತಿದ್ದಾರೆ. ಸಿಕ್ಕ ಚಿನ್ನದ ತುಣುಕುಗಳನ್ನು 1500 ಡಾಲರ್​ಗಳಿಗೆ ಮಾರಾಟ ಮಾಡಿ ಆಹಾರ ಖರೀದಿಸುತ್ತಿದ್ದಾರೆ.

ಈ ಚಿನ್ನ ಎಲ್ಲಿಂದ ಬರುತ್ತಿದೆ ಎಂಬ ಪ್ರಶ್ನೆಗೆ ಈವರೆಗೆ ಉತ್ತರ ಸಿಕ್ಕಿಲ್ಲ. ಕಡಲುಗಳ್ಳರ ಮುಳುಗಿದ ಹಡಗುಗಳಿಂದ ಈ ರೀತಿಯ ಚಿನ್ನಗಳು ಸಿಗುತ್ತಲಿದೆ ಎಂದು ಕೆಲವರು ಊಹಿಸಿದ್ದಾರೆ. ಆದರೆ ತಜ್ಞರು ಮಾತ್ರ, ಈ ಆಭರಣಗಳು ಅಷ್ಟು ಹಳೆಯವಲ್ಲ. ಯೂರೋಪ್ ಮೂಲದ ಈ ಚಿನ್ನ ಈಚಿನ ದಿನಗಳದ್ದು ಎಂದು ಹೇಳಿದ್ದಾರೆ.

‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು

ಮಣ್ಣಿನಲ್ಲಿ ಹೂತು ಹೋಗಿದ್ದ ಮಡಿಕೆಯಲ್ಲಿತ್ತು ಗತಕಾಲದ ನೂರಾರು ಚಿನ್ನದ ನಾಣ್ಯಗಳು

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು