AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಅಭಿಷೇಕ್ ಅಂತ್ಯಕ್ರಿಯೆ ಅಮೆರಿಕದಲ್ಲಿ ನೆರವೇರಿತು

ಮೈಸೂರು: ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾಗಿದ್ದ ಮೈಸೂರು ಯುವಕ ಅಭಿಷೇಕ್​ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅಮೆರಿಕದ ಬಾಬಿಟ್ ಮೆಮೋರಿಯಲ್ ಚಾಪೆಲ್​ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಜರುಗಿದೆ. ಅಸ್ತಿ ಸಂಚಯ ಹಾಗೂ ಧಾರ್ಮಿಕ ಕ್ರಿಯೆಗಳು ಅಮೆರಿಕದ ಫೀನಿಕ್ಸ್​ನಲ್ಲಿರುವ ಪುತ್ತಿಗೆ ಮಠದಲ್ಲಿ ನಡೆಯಲಿದೆ. ನ. 28 ರಂದು ಅಮೆರಿಕದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಅಭಿಷೇಕ್(25) ಬಲಿಯಾಗಿದ್ದ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ ಅಭಿಷೇಕ್. ಒಂದೂವರೆ ವರ್ಷದ ಹಿಂದೆ ಓದಲು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ […]

ಮೈಸೂರಿನ ಅಭಿಷೇಕ್ ಅಂತ್ಯಕ್ರಿಯೆ ಅಮೆರಿಕದಲ್ಲಿ ನೆರವೇರಿತು
ಸಾಧು ಶ್ರೀನಾಥ್​
|

Updated on: Dec 07, 2019 | 11:04 AM

Share

ಮೈಸೂರು: ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾಗಿದ್ದ ಮೈಸೂರು ಯುವಕ ಅಭಿಷೇಕ್​ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅಮೆರಿಕದ ಬಾಬಿಟ್ ಮೆಮೋರಿಯಲ್ ಚಾಪೆಲ್​ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಜರುಗಿದೆ. ಅಸ್ತಿ ಸಂಚಯ ಹಾಗೂ ಧಾರ್ಮಿಕ ಕ್ರಿಯೆಗಳು ಅಮೆರಿಕದ ಫೀನಿಕ್ಸ್​ನಲ್ಲಿರುವ ಪುತ್ತಿಗೆ ಮಠದಲ್ಲಿ ನಡೆಯಲಿದೆ.

ನ. 28 ರಂದು ಅಮೆರಿಕದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಅಭಿಷೇಕ್(25) ಬಲಿಯಾಗಿದ್ದ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ ಅಭಿಷೇಕ್. ಒಂದೂವರೆ ವರ್ಷದ ಹಿಂದೆ ಓದಲು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?