AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಅಭಿಷೇಕ್ ಅಂತ್ಯಕ್ರಿಯೆ ಅಮೆರಿಕದಲ್ಲಿ ನೆರವೇರಿತು

ಮೈಸೂರು: ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾಗಿದ್ದ ಮೈಸೂರು ಯುವಕ ಅಭಿಷೇಕ್​ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅಮೆರಿಕದ ಬಾಬಿಟ್ ಮೆಮೋರಿಯಲ್ ಚಾಪೆಲ್​ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಜರುಗಿದೆ. ಅಸ್ತಿ ಸಂಚಯ ಹಾಗೂ ಧಾರ್ಮಿಕ ಕ್ರಿಯೆಗಳು ಅಮೆರಿಕದ ಫೀನಿಕ್ಸ್​ನಲ್ಲಿರುವ ಪುತ್ತಿಗೆ ಮಠದಲ್ಲಿ ನಡೆಯಲಿದೆ. ನ. 28 ರಂದು ಅಮೆರಿಕದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಅಭಿಷೇಕ್(25) ಬಲಿಯಾಗಿದ್ದ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ ಅಭಿಷೇಕ್. ಒಂದೂವರೆ ವರ್ಷದ ಹಿಂದೆ ಓದಲು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ […]

ಮೈಸೂರಿನ ಅಭಿಷೇಕ್ ಅಂತ್ಯಕ್ರಿಯೆ ಅಮೆರಿಕದಲ್ಲಿ ನೆರವೇರಿತು
ಸಾಧು ಶ್ರೀನಾಥ್​
|

Updated on: Dec 07, 2019 | 11:04 AM

Share

ಮೈಸೂರು: ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾಗಿದ್ದ ಮೈಸೂರು ಯುವಕ ಅಭಿಷೇಕ್​ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅಮೆರಿಕದ ಬಾಬಿಟ್ ಮೆಮೋರಿಯಲ್ ಚಾಪೆಲ್​ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಜರುಗಿದೆ. ಅಸ್ತಿ ಸಂಚಯ ಹಾಗೂ ಧಾರ್ಮಿಕ ಕ್ರಿಯೆಗಳು ಅಮೆರಿಕದ ಫೀನಿಕ್ಸ್​ನಲ್ಲಿರುವ ಪುತ್ತಿಗೆ ಮಠದಲ್ಲಿ ನಡೆಯಲಿದೆ.

ನ. 28 ರಂದು ಅಮೆರಿಕದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಅಭಿಷೇಕ್(25) ಬಲಿಯಾಗಿದ್ದ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ ಅಭಿಷೇಕ್. ಒಂದೂವರೆ ವರ್ಷದ ಹಿಂದೆ ಓದಲು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ.

Follow Us
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ