AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಅಭಿಷೇಕ್ ಅಂತ್ಯಕ್ರಿಯೆ ಅಮೆರಿಕದಲ್ಲಿ ನೆರವೇರಿತು

ಮೈಸೂರು: ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾಗಿದ್ದ ಮೈಸೂರು ಯುವಕ ಅಭಿಷೇಕ್​ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅಮೆರಿಕದ ಬಾಬಿಟ್ ಮೆಮೋರಿಯಲ್ ಚಾಪೆಲ್​ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಜರುಗಿದೆ. ಅಸ್ತಿ ಸಂಚಯ ಹಾಗೂ ಧಾರ್ಮಿಕ ಕ್ರಿಯೆಗಳು ಅಮೆರಿಕದ ಫೀನಿಕ್ಸ್​ನಲ್ಲಿರುವ ಪುತ್ತಿಗೆ ಮಠದಲ್ಲಿ ನಡೆಯಲಿದೆ. ನ. 28 ರಂದು ಅಮೆರಿಕದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಅಭಿಷೇಕ್(25) ಬಲಿಯಾಗಿದ್ದ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ ಅಭಿಷೇಕ್. ಒಂದೂವರೆ ವರ್ಷದ ಹಿಂದೆ ಓದಲು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ […]

ಮೈಸೂರಿನ ಅಭಿಷೇಕ್ ಅಂತ್ಯಕ್ರಿಯೆ ಅಮೆರಿಕದಲ್ಲಿ ನೆರವೇರಿತು
ಸಾಧು ಶ್ರೀನಾಥ್​
|

Updated on: Dec 07, 2019 | 11:04 AM

Share

ಮೈಸೂರು: ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾಗಿದ್ದ ಮೈಸೂರು ಯುವಕ ಅಭಿಷೇಕ್​ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅಮೆರಿಕದ ಬಾಬಿಟ್ ಮೆಮೋರಿಯಲ್ ಚಾಪೆಲ್​ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಜರುಗಿದೆ. ಅಸ್ತಿ ಸಂಚಯ ಹಾಗೂ ಧಾರ್ಮಿಕ ಕ್ರಿಯೆಗಳು ಅಮೆರಿಕದ ಫೀನಿಕ್ಸ್​ನಲ್ಲಿರುವ ಪುತ್ತಿಗೆ ಮಠದಲ್ಲಿ ನಡೆಯಲಿದೆ.

ನ. 28 ರಂದು ಅಮೆರಿಕದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಅಭಿಷೇಕ್(25) ಬಲಿಯಾಗಿದ್ದ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ ಅಭಿಷೇಕ್. ಒಂದೂವರೆ ವರ್ಷದ ಹಿಂದೆ ಓದಲು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!