AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನೆ ಲದ್ದಿಯಿಂದ ಕೊರೊನಾ ಗುಣವಾಗುತ್ತೆ’ ಎಂಬ ವದಂತಿ ಕೇಳಿ ಜನ ಏನು ಮಾಡಿದ್ರು ಗೊತ್ತಾ!?

ಆನೆ ಲದ್ದಿ ಕೊರೊನಾ ಸೋಂಕನ್ನು ಗುಣ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದೇ ತಡ,ಆನೆ ಲದ್ದಿಯನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿರುವ ಘಟನೆ ನಡೆದಲ್ಲಿ ನಮೀಬಿಯಾದಲ್ಲಿ ನಡೆದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಮತ್ತು ಪ್ರವಾಸೋದ್ಯಮ ವಕ್ತಾರ ರೋಮಿಯೋ ಮುಯುಂಡಾ, ಆನೆ ಲದ್ದಿ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ಆನೆ ಲದ್ದಿಯನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. […]

‘ಆನೆ ಲದ್ದಿಯಿಂದ ಕೊರೊನಾ ಗುಣವಾಗುತ್ತೆ’ ಎಂಬ ವದಂತಿ ಕೇಳಿ ಜನ ಏನು ಮಾಡಿದ್ರು ಗೊತ್ತಾ!?
ಸಾಧು ಶ್ರೀನಾಥ್​
|

Updated on:Aug 19, 2020 | 11:35 AM

Share

ಆನೆ ಲದ್ದಿ ಕೊರೊನಾ ಸೋಂಕನ್ನು ಗುಣ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದೇ ತಡ,ಆನೆ ಲದ್ದಿಯನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿರುವ ಘಟನೆ ನಡೆದಲ್ಲಿ ನಮೀಬಿಯಾದಲ್ಲಿ ನಡೆದಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಮತ್ತು ಪ್ರವಾಸೋದ್ಯಮ ವಕ್ತಾರ ರೋಮಿಯೋ ಮುಯುಂಡಾ, ಆನೆ ಲದ್ದಿ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ಆನೆ ಲದ್ದಿಯನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಕೊರೊನಾ ಸೋಂಕಿಗೆ ಪ್ರಸ್ತುತ ಯಾವುದೇ ಲಸಿಕೆ ಇಲ್ಲ. ಹಾಗಾಗಿ ಯಾರೂ ಈ ಸುಳ್ಳು ವದಂತಿ ಕಿವಿ ಕೊಡಬೇಡಿ ಎಂದು ನಮೀಬಿಯಾದ ಆರೋಗ್ಯ ಸಚಿವ ಕಲುಂಬಿ ಶಂಗುಲಾ ಹೇಳಿದ್ದಾರೆ.

ಜೊತೆಗೆ ಕೆಲವು ಸಾಂಪ್ರದಾಯಿಕ ವೈದ್ಯರು ಆನೆ ಸಗಣಿ ತಲೆನೋವು, ಹಲ್ಲುನೋವಿಗೆ ಚಿಕಿತ್ಸೆ ನೀಡುವ ಗುಣಗಳನ್ನು ಹೊಂದಿದೆ ಎಂದು ಹೇಳುತ್ತಾರೆ. ಆದರೆ ಇದು COVID-19 ಅನ್ನು ಗುಣಪಡಿಸುತ್ತದೆ ಎಂದು ಹೇಳಿಕೊಳ್ಳುವುದು ಹೊಸ ಪ್ರವೃತ್ತಿಯಾಗಿದೆ. ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು, ಯಾರೂ ಈ ವದಂತಿಗೆ ಕಿವಿ ಕೊಡಬೇಡಿ ಎಂದಿದ್ದಾರೆ.

Published On - 11:29 am, Wed, 19 August 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ