AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನೆ ಲದ್ದಿಯಿಂದ ಕೊರೊನಾ ಗುಣವಾಗುತ್ತೆ’ ಎಂಬ ವದಂತಿ ಕೇಳಿ ಜನ ಏನು ಮಾಡಿದ್ರು ಗೊತ್ತಾ!?

ಆನೆ ಲದ್ದಿ ಕೊರೊನಾ ಸೋಂಕನ್ನು ಗುಣ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದೇ ತಡ,ಆನೆ ಲದ್ದಿಯನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿರುವ ಘಟನೆ ನಡೆದಲ್ಲಿ ನಮೀಬಿಯಾದಲ್ಲಿ ನಡೆದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಮತ್ತು ಪ್ರವಾಸೋದ್ಯಮ ವಕ್ತಾರ ರೋಮಿಯೋ ಮುಯುಂಡಾ, ಆನೆ ಲದ್ದಿ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ಆನೆ ಲದ್ದಿಯನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. […]

‘ಆನೆ ಲದ್ದಿಯಿಂದ ಕೊರೊನಾ ಗುಣವಾಗುತ್ತೆ’ ಎಂಬ ವದಂತಿ ಕೇಳಿ ಜನ ಏನು ಮಾಡಿದ್ರು ಗೊತ್ತಾ!?
ಸಾಧು ಶ್ರೀನಾಥ್​
|

Updated on:Aug 19, 2020 | 11:35 AM

Share

ಆನೆ ಲದ್ದಿ ಕೊರೊನಾ ಸೋಂಕನ್ನು ಗುಣ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದೇ ತಡ,ಆನೆ ಲದ್ದಿಯನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿರುವ ಘಟನೆ ನಡೆದಲ್ಲಿ ನಮೀಬಿಯಾದಲ್ಲಿ ನಡೆದಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಮತ್ತು ಪ್ರವಾಸೋದ್ಯಮ ವಕ್ತಾರ ರೋಮಿಯೋ ಮುಯುಂಡಾ, ಆನೆ ಲದ್ದಿ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ಆನೆ ಲದ್ದಿಯನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಕೊರೊನಾ ಸೋಂಕಿಗೆ ಪ್ರಸ್ತುತ ಯಾವುದೇ ಲಸಿಕೆ ಇಲ್ಲ. ಹಾಗಾಗಿ ಯಾರೂ ಈ ಸುಳ್ಳು ವದಂತಿ ಕಿವಿ ಕೊಡಬೇಡಿ ಎಂದು ನಮೀಬಿಯಾದ ಆರೋಗ್ಯ ಸಚಿವ ಕಲುಂಬಿ ಶಂಗುಲಾ ಹೇಳಿದ್ದಾರೆ.

ಜೊತೆಗೆ ಕೆಲವು ಸಾಂಪ್ರದಾಯಿಕ ವೈದ್ಯರು ಆನೆ ಸಗಣಿ ತಲೆನೋವು, ಹಲ್ಲುನೋವಿಗೆ ಚಿಕಿತ್ಸೆ ನೀಡುವ ಗುಣಗಳನ್ನು ಹೊಂದಿದೆ ಎಂದು ಹೇಳುತ್ತಾರೆ. ಆದರೆ ಇದು COVID-19 ಅನ್ನು ಗುಣಪಡಿಸುತ್ತದೆ ಎಂದು ಹೇಳಿಕೊಳ್ಳುವುದು ಹೊಸ ಪ್ರವೃತ್ತಿಯಾಗಿದೆ. ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು, ಯಾರೂ ಈ ವದಂತಿಗೆ ಕಿವಿ ಕೊಡಬೇಡಿ ಎಂದಿದ್ದಾರೆ.

Published On - 11:29 am, Wed, 19 August 20

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ