AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್ ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. 2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ
ಗೇನ್​ಗೋಬ್
ನಯನಾ ರಾಜೀವ್
|

Updated on:Feb 04, 2024 | 10:38 AM

Share

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್(Hage Geingob) ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. ಹೇಗ್ ಕಳೆದ ಕೆಲವು ವಾರಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆಯ ನಂತರ ಚಿಕಿತ್ಸೆಗಾಗಿ ಯುನೈಟೆಡ್ ಸ್ಟೇಟ್ಸ್‌ಗೆ ಹೋಗುವುದಾಗಿ ಹೇಳಿದ್ದರು. ಗೇನ್​ಗೋಬ್ ವಿಂಡ್‌ಹೋಕ್‌ನಲ್ಲಿರುವ ಲೇಡಿ ಪೊಹಂಬಾ ಆಸ್ಪತ್ರೆಯಲ್ಲಿ ಹೇಜ್ ಗೀಂಗೊಬ್ ನಿಧನರಾದರು.

2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು. ಈ ವರ್ಷದ ಕೊನೆಯಲ್ಲಿ ದಕ್ಷಿಣ ಆಫ್ರಿಕಾ ದೇಶದಲ್ಲಿ ಅಧ್ಯಕ್ಷೀಯ ಮತ್ತು ಸಂಸದೀಯ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಸ್ಥಳೀಯ ಜನರು ಹಾಗೂ ಹಲವು ಗಣ್ಯರು ಹೇಗ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

1990 ರಲ್ಲಿ ಸ್ವಾಪೋ ಪಕ್ಷವು ನಮೀಬಿಯಾದಲ್ಲಿ ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದೆ. ಈಗ ಆ ಪಕ್ಷದ ಅಧ್ಯಕ್ಷರು ನಿಧನರಾದ ಕಾರಣ ಅವರ ಸ್ಥಾನಕ್ಕೆ ನಂದಿ-ನೈತ್ವಾ ಅವರನ್ನು ಆಯ್ಕೆ ಮಾಡಲಾಯಿತು. ಅವರು ಪ್ರಸ್ತುತ ನಮೀಬಿಯಾದ ಉಪ ಪ್ರಧಾನ ಮಂತ್ರಿಯಾಗಿದ್ದು, ಅವರು ಗೆದ್ದರೆ, ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷರಾಗುತ್ತಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Sun, 4 February 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ