AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ ಪತ್ತೆ ಹಚ್ಚಿದ ನಾಸಾ

ವಾಷಿಂಗ್ಟನ್: ಇಸ್ರೋದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ, ಅವಶೇಷಗಳನ್ನು ನಾಸಾ ಪತ್ತೆ ಹಚ್ಚಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವ ಕೊನೆ ಕ್ಷಣದಲ್ಲಿ ಲ್ಯಾಂಡರ್ ಪತನವಾಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್​ ಪತನವಾದ ಸ್ಥಳವನ್ನು ನಾಸಾದ ಲೂನಾರ್​ ಆರ್ಬಿಟರ್ ಪತ್ತೆಹಚ್ಚಿದೆ. ಅಲ್ಲದೆ ವಿಕ್ರಮ್ ಲ್ಯಾಂಡಿಂಗ್​ಗೂ ಮೊದಲು ಚಂದ್ರನ ಮೇಲ್ಮೈ ಹೇಗಿತ್ತು, ಲ್ಯಾಂಡಿಂಗ್​​ ಬಳಿಕ ಚಂದ್ರನ ಮೇಲ್ಮೈ ಹೇಗಿದೆ ಎಂಬ ಚಿತ್ರ ಸೆರೆ ಹಿಡಿದು ಬಿಡುಗಡೆ ಮಾಡಿದೆ. ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 2 […]

ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ ಪತ್ತೆ ಹಚ್ಚಿದ ನಾಸಾ
Follow us
ಸಾಧು ಶ್ರೀನಾಥ್​
|

Updated on:Dec 03, 2019 | 9:32 AM

ವಾಷಿಂಗ್ಟನ್: ಇಸ್ರೋದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ, ಅವಶೇಷಗಳನ್ನು ನಾಸಾ ಪತ್ತೆ ಹಚ್ಚಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವ ಕೊನೆ ಕ್ಷಣದಲ್ಲಿ ಲ್ಯಾಂಡರ್ ಪತನವಾಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್​ ಪತನವಾದ ಸ್ಥಳವನ್ನು ನಾಸಾದ ಲೂನಾರ್​ ಆರ್ಬಿಟರ್ ಪತ್ತೆಹಚ್ಚಿದೆ. ಅಲ್ಲದೆ ವಿಕ್ರಮ್ ಲ್ಯಾಂಡಿಂಗ್​ಗೂ ಮೊದಲು ಚಂದ್ರನ ಮೇಲ್ಮೈ ಹೇಗಿತ್ತು, ಲ್ಯಾಂಡಿಂಗ್​​ ಬಳಿಕ ಚಂದ್ರನ ಮೇಲ್ಮೈ ಹೇಗಿದೆ ಎಂಬ ಚಿತ್ರ ಸೆರೆ ಹಿಡಿದು ಬಿಡುಗಡೆ ಮಾಡಿದೆ.

ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 2 ನಭಕ್ಕೆ ಜಿಗಿದಿತ್ತು. ಸುಮಾರು 47 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಚಂದ್ರನ ಕಡೆ ಹೊರಟಿದ್ದ ವಿಕ್ರಮ್, ಸೆಪ್ಟಂಬರ್ 7ರಂದು ಚಂದ್ರನ ಮೇಲೆ​ ಇಳಿಯಬೇಕಿತ್ತು. ಆದ್ರೆ ಕೊನೆಯ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್​ ವಿಜ್ಞಾನಿಗಳ ಸಂಪರ್ಕಕ್ಕೆ ಸಿಗಲಿಲ್ಲ.

Published On - 7:14 am, Tue, 3 December 19

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ