AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ ಪತ್ತೆ ಹಚ್ಚಿದ ನಾಸಾ

ವಾಷಿಂಗ್ಟನ್: ಇಸ್ರೋದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ, ಅವಶೇಷಗಳನ್ನು ನಾಸಾ ಪತ್ತೆ ಹಚ್ಚಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವ ಕೊನೆ ಕ್ಷಣದಲ್ಲಿ ಲ್ಯಾಂಡರ್ ಪತನವಾಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್​ ಪತನವಾದ ಸ್ಥಳವನ್ನು ನಾಸಾದ ಲೂನಾರ್​ ಆರ್ಬಿಟರ್ ಪತ್ತೆಹಚ್ಚಿದೆ. ಅಲ್ಲದೆ ವಿಕ್ರಮ್ ಲ್ಯಾಂಡಿಂಗ್​ಗೂ ಮೊದಲು ಚಂದ್ರನ ಮೇಲ್ಮೈ ಹೇಗಿತ್ತು, ಲ್ಯಾಂಡಿಂಗ್​​ ಬಳಿಕ ಚಂದ್ರನ ಮೇಲ್ಮೈ ಹೇಗಿದೆ ಎಂಬ ಚಿತ್ರ ಸೆರೆ ಹಿಡಿದು ಬಿಡುಗಡೆ ಮಾಡಿದೆ. ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 2 […]

ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ ಪತ್ತೆ ಹಚ್ಚಿದ ನಾಸಾ
ಸಾಧು ಶ್ರೀನಾಥ್​
|

Updated on:Dec 03, 2019 | 9:32 AM

Share

ವಾಷಿಂಗ್ಟನ್: ಇಸ್ರೋದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ, ಅವಶೇಷಗಳನ್ನು ನಾಸಾ ಪತ್ತೆ ಹಚ್ಚಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವ ಕೊನೆ ಕ್ಷಣದಲ್ಲಿ ಲ್ಯಾಂಡರ್ ಪತನವಾಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್​ ಪತನವಾದ ಸ್ಥಳವನ್ನು ನಾಸಾದ ಲೂನಾರ್​ ಆರ್ಬಿಟರ್ ಪತ್ತೆಹಚ್ಚಿದೆ. ಅಲ್ಲದೆ ವಿಕ್ರಮ್ ಲ್ಯಾಂಡಿಂಗ್​ಗೂ ಮೊದಲು ಚಂದ್ರನ ಮೇಲ್ಮೈ ಹೇಗಿತ್ತು, ಲ್ಯಾಂಡಿಂಗ್​​ ಬಳಿಕ ಚಂದ್ರನ ಮೇಲ್ಮೈ ಹೇಗಿದೆ ಎಂಬ ಚಿತ್ರ ಸೆರೆ ಹಿಡಿದು ಬಿಡುಗಡೆ ಮಾಡಿದೆ.

ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 2 ನಭಕ್ಕೆ ಜಿಗಿದಿತ್ತು. ಸುಮಾರು 47 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಚಂದ್ರನ ಕಡೆ ಹೊರಟಿದ್ದ ವಿಕ್ರಮ್, ಸೆಪ್ಟಂಬರ್ 7ರಂದು ಚಂದ್ರನ ಮೇಲೆ​ ಇಳಿಯಬೇಕಿತ್ತು. ಆದ್ರೆ ಕೊನೆಯ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್​ ವಿಜ್ಞಾನಿಗಳ ಸಂಪರ್ಕಕ್ಕೆ ಸಿಗಲಿಲ್ಲ.

Published On - 7:14 am, Tue, 3 December 19

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ