AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ ಪತ್ತೆ ಹಚ್ಚಿದ ನಾಸಾ

ವಾಷಿಂಗ್ಟನ್: ಇಸ್ರೋದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ, ಅವಶೇಷಗಳನ್ನು ನಾಸಾ ಪತ್ತೆ ಹಚ್ಚಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವ ಕೊನೆ ಕ್ಷಣದಲ್ಲಿ ಲ್ಯಾಂಡರ್ ಪತನವಾಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್​ ಪತನವಾದ ಸ್ಥಳವನ್ನು ನಾಸಾದ ಲೂನಾರ್​ ಆರ್ಬಿಟರ್ ಪತ್ತೆಹಚ್ಚಿದೆ. ಅಲ್ಲದೆ ವಿಕ್ರಮ್ ಲ್ಯಾಂಡಿಂಗ್​ಗೂ ಮೊದಲು ಚಂದ್ರನ ಮೇಲ್ಮೈ ಹೇಗಿತ್ತು, ಲ್ಯಾಂಡಿಂಗ್​​ ಬಳಿಕ ಚಂದ್ರನ ಮೇಲ್ಮೈ ಹೇಗಿದೆ ಎಂಬ ಚಿತ್ರ ಸೆರೆ ಹಿಡಿದು ಬಿಡುಗಡೆ ಮಾಡಿದೆ. ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 2 […]

ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ ಪತ್ತೆ ಹಚ್ಚಿದ ನಾಸಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 03, 2019 | 9:32 AM

Share

ವಾಷಿಂಗ್ಟನ್: ಇಸ್ರೋದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳ, ಅವಶೇಷಗಳನ್ನು ನಾಸಾ ಪತ್ತೆ ಹಚ್ಚಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವ ಕೊನೆ ಕ್ಷಣದಲ್ಲಿ ಲ್ಯಾಂಡರ್ ಪತನವಾಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್​ ಪತನವಾದ ಸ್ಥಳವನ್ನು ನಾಸಾದ ಲೂನಾರ್​ ಆರ್ಬಿಟರ್ ಪತ್ತೆಹಚ್ಚಿದೆ. ಅಲ್ಲದೆ ವಿಕ್ರಮ್ ಲ್ಯಾಂಡಿಂಗ್​ಗೂ ಮೊದಲು ಚಂದ್ರನ ಮೇಲ್ಮೈ ಹೇಗಿತ್ತು, ಲ್ಯಾಂಡಿಂಗ್​​ ಬಳಿಕ ಚಂದ್ರನ ಮೇಲ್ಮೈ ಹೇಗಿದೆ ಎಂಬ ಚಿತ್ರ ಸೆರೆ ಹಿಡಿದು ಬಿಡುಗಡೆ ಮಾಡಿದೆ.

ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 2 ನಭಕ್ಕೆ ಜಿಗಿದಿತ್ತು. ಸುಮಾರು 47 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಚಂದ್ರನ ಕಡೆ ಹೊರಟಿದ್ದ ವಿಕ್ರಮ್, ಸೆಪ್ಟಂಬರ್ 7ರಂದು ಚಂದ್ರನ ಮೇಲೆ​ ಇಳಿಯಬೇಕಿತ್ತು. ಆದ್ರೆ ಕೊನೆಯ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್​ ವಿಜ್ಞಾನಿಗಳ ಸಂಪರ್ಕಕ್ಕೆ ಸಿಗಲಿಲ್ಲ.

Published On - 7:14 am, Tue, 3 December 19

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!