AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನನ್ನ ಅತೀ ಸಮೀಪದಿಂದ ಅಧ್ಯಯನ ನಡೆಸಿದ ಪಾರ್ಕರ್ ನೌಕೆ

ಸೂರ್ಯನ ಅಧ್ಯಯನಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದ್ದ ಪಾರ್ಕರ್ ನೌಕೆ, ಮಹತ್ವದ ಮಾಹಿತಿ ಹೊರ ಹಾಕಿದೆ. ಸೂರ್ಯನನ್ನ ಅತೀ ಸಮೀಪದಿಂದ ಈ ನೌಕೆ ಅಧ್ಯಯನ ನಡೆಸಿದ್ದು, ಕರೋನಾ ಸೇರಿ ವಿವಿಧ ಭಾಗದಲ್ಲಿ ಸೂರ್ಯನ ತಾಪಮಾನ ಹೇಗಿರಲಿದೆ ಅನ್ನೋದನ್ನ ನೌಕೆ ಹೊರಗೆಡವಿದೆ. This week: ? Spacewalkers install a new cooling system for a cosmic particle detector ? First results from our #ParkerSolarProbe mission to "touch" the Sun?️ Testing […]

ಸೂರ್ಯನನ್ನ ಅತೀ ಸಮೀಪದಿಂದ ಅಧ್ಯಯನ ನಡೆಸಿದ ಪಾರ್ಕರ್ ನೌಕೆ
ಸಾಧು ಶ್ರೀನಾಥ್​
|

Updated on: Dec 07, 2019 | 7:49 AM

Share

ಸೂರ್ಯನ ಅಧ್ಯಯನಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದ್ದ ಪಾರ್ಕರ್ ನೌಕೆ, ಮಹತ್ವದ ಮಾಹಿತಿ ಹೊರ ಹಾಕಿದೆ. ಸೂರ್ಯನನ್ನ ಅತೀ ಸಮೀಪದಿಂದ ಈ ನೌಕೆ ಅಧ್ಯಯನ ನಡೆಸಿದ್ದು, ಕರೋನಾ ಸೇರಿ ವಿವಿಧ ಭಾಗದಲ್ಲಿ ಸೂರ್ಯನ ತಾಪಮಾನ ಹೇಗಿರಲಿದೆ ಅನ್ನೋದನ್ನ ನೌಕೆ ಹೊರಗೆಡವಿದೆ.

ಮಳೆ ಆಟ.. ಟ್ರಾಫಿಕ್ ಕಾಟ..! ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಎಡಬಿಡದೆ ಸುರಿಯುತ್ತಿರುವ ಜಡಿ ಮಳೆಯಿಂದ ಭಾರಿ ಅವಾಂತರ ಸೃಷ್ಟಿಯಾಗಿದೆ. ಕ್ಯಾಲಿಫೋರ್ನಿಯಾದ ಒಂದು ಭಾಗದಲ್ಲಿ ಹಿಮಪಾತವಾಗುತ್ತಿದ್ರೆ, ಮತ್ತೊಂದು ಭಾಗದಲ್ಲಿ ಮೇಘಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ಹತ್ತಾರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನ ಪರದಾಡಿದ್ರು.

ನಕ್ಷತ್ರ ಸತ್ತರೂ ಸುತ್ತುವ ಗ್ರಹ..! ಸತ್ತ ನಕ್ಷತ್ರದ ಸುತ್ತಲೂ ಗ್ರಹವೊಂದು ಸುತ್ತುತ್ತಿರುವುದನ್ನ ಬಾಹ್ಯಾಕಾಶ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಇದುವರೆಗೆ ನಕ್ಷತ್ರ ಸತ್ತ ನಂತರ ಗ್ರಹಗಳ ಚಲನೆ ಸ್ತಬ್ಧವಾಗುತ್ತದೆ ಎನ್ನಲಾಗಿತ್ತು. ಆದ್ರೆ ಸಂಶೋಧಕರಿಗೆ 12 ಸಾವಿರ ಜ್ಯೋತಿರ್ ವರ್ಷ ದೂರದಲ್ಲಿ ಸತ್ತ ನಕ್ಷತ್ರದ ಸುತ್ತ ಗ್ರಹ ಸುತ್ತುತ್ತಿರುವುದು ಕಂಡು ಬಂದಿದೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ