AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನನ್ನ ಅತೀ ಸಮೀಪದಿಂದ ಅಧ್ಯಯನ ನಡೆಸಿದ ಪಾರ್ಕರ್ ನೌಕೆ

ಸೂರ್ಯನ ಅಧ್ಯಯನಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದ್ದ ಪಾರ್ಕರ್ ನೌಕೆ, ಮಹತ್ವದ ಮಾಹಿತಿ ಹೊರ ಹಾಕಿದೆ. ಸೂರ್ಯನನ್ನ ಅತೀ ಸಮೀಪದಿಂದ ಈ ನೌಕೆ ಅಧ್ಯಯನ ನಡೆಸಿದ್ದು, ಕರೋನಾ ಸೇರಿ ವಿವಿಧ ಭಾಗದಲ್ಲಿ ಸೂರ್ಯನ ತಾಪಮಾನ ಹೇಗಿರಲಿದೆ ಅನ್ನೋದನ್ನ ನೌಕೆ ಹೊರಗೆಡವಿದೆ. This week: ? Spacewalkers install a new cooling system for a cosmic particle detector ? First results from our #ParkerSolarProbe mission to "touch" the Sun?️ Testing […]

ಸೂರ್ಯನನ್ನ ಅತೀ ಸಮೀಪದಿಂದ ಅಧ್ಯಯನ ನಡೆಸಿದ ಪಾರ್ಕರ್ ನೌಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 7:49 AM

Share

ಸೂರ್ಯನ ಅಧ್ಯಯನಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದ್ದ ಪಾರ್ಕರ್ ನೌಕೆ, ಮಹತ್ವದ ಮಾಹಿತಿ ಹೊರ ಹಾಕಿದೆ. ಸೂರ್ಯನನ್ನ ಅತೀ ಸಮೀಪದಿಂದ ಈ ನೌಕೆ ಅಧ್ಯಯನ ನಡೆಸಿದ್ದು, ಕರೋನಾ ಸೇರಿ ವಿವಿಧ ಭಾಗದಲ್ಲಿ ಸೂರ್ಯನ ತಾಪಮಾನ ಹೇಗಿರಲಿದೆ ಅನ್ನೋದನ್ನ ನೌಕೆ ಹೊರಗೆಡವಿದೆ.

ಮಳೆ ಆಟ.. ಟ್ರಾಫಿಕ್ ಕಾಟ..! ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಎಡಬಿಡದೆ ಸುರಿಯುತ್ತಿರುವ ಜಡಿ ಮಳೆಯಿಂದ ಭಾರಿ ಅವಾಂತರ ಸೃಷ್ಟಿಯಾಗಿದೆ. ಕ್ಯಾಲಿಫೋರ್ನಿಯಾದ ಒಂದು ಭಾಗದಲ್ಲಿ ಹಿಮಪಾತವಾಗುತ್ತಿದ್ರೆ, ಮತ್ತೊಂದು ಭಾಗದಲ್ಲಿ ಮೇಘಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ಹತ್ತಾರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನ ಪರದಾಡಿದ್ರು.

ನಕ್ಷತ್ರ ಸತ್ತರೂ ಸುತ್ತುವ ಗ್ರಹ..! ಸತ್ತ ನಕ್ಷತ್ರದ ಸುತ್ತಲೂ ಗ್ರಹವೊಂದು ಸುತ್ತುತ್ತಿರುವುದನ್ನ ಬಾಹ್ಯಾಕಾಶ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಇದುವರೆಗೆ ನಕ್ಷತ್ರ ಸತ್ತ ನಂತರ ಗ್ರಹಗಳ ಚಲನೆ ಸ್ತಬ್ಧವಾಗುತ್ತದೆ ಎನ್ನಲಾಗಿತ್ತು. ಆದ್ರೆ ಸಂಶೋಧಕರಿಗೆ 12 ಸಾವಿರ ಜ್ಯೋತಿರ್ ವರ್ಷ ದೂರದಲ್ಲಿ ಸತ್ತ ನಕ್ಷತ್ರದ ಸುತ್ತ ಗ್ರಹ ಸುತ್ತುತ್ತಿರುವುದು ಕಂಡು ಬಂದಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?