AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ರಕ್ಷಣೆ, ಸ್ಥಿತಿ ಗಂಭೀರ

ನೇಪಾಳದ ಅನ್ನಪೂರ್ಣ ಪರ್ವತದಲ್ಲಿ ಚಾರಣದ ಸಮಯದಲ್ಲಿ ಕಾಣೆಯಾಗಿದ್ದ ಭಾರತೀಯ ಪರ್ವತಾರೋಹಿ ಅನುರಾಗ್ ಮಾಲು ಅವರನ್ನು ರಕ್ಷಣೆ ಮಾಡಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ರಕ್ಷಣೆ, ಸ್ಥಿತಿ ಗಂಭೀರ
ಅನುರಾಗ್ ಮಾಲು
ನಯನಾ ರಾಜೀವ್
|

Updated on:Apr 20, 2023 | 11:31 AM

Share

ಮುಖ್ಯಾಂಶಗಳು

  • ನೇಪಾಳದ ಅನ್ನಪೂರ್ಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ರಕ್ಷಣೆ, ಸ್ಥಿತಿ ಗಂಭೀರ
  • ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ.
  • ಅನುರಾಗ್ ಸಹೋದರ ಸಾಮಾಜಿಕ ಜಾಲತಾಣಗಳಲ್ಲಿ ಅನುರಾಗ್ ಅವರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅನುರಾಗ್​ ಪತ್ತೆಯಾಗಿದ್ದಾರೆ, ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

ನೇಪಾಳದ ಅನ್ನಪೂರ್ಣ ಪರ್ವತದಲ್ಲಿ ಚಾರಣದ ಸಮಯದಲ್ಲಿ ಕಾಣೆಯಾಗಿದ್ದ ಭಾರತೀಯ ಪರ್ವತಾರೋಹಿ ಅನುರಾಗ್ ಮಾಲು ಅವರನ್ನು ರಕ್ಷಣೆ ಮಾಡಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅನುರಾಗ್ ಸಹೋದರ ಸಾಮಾಜಿಕ ಜಾಲತಾಣಗಳಲ್ಲಿ ಅನುರಾಗ್ ಅವರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅನುರಾಗ್​ ಪತ್ತೆಯಾಗಿದ್ದಾರೆ, ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ. ಸುಮಾರು 6,000 ಮೀಟರ್ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಹಿಮಾಲಯನ್ ಟೈಮ್ಸ್‌ಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Nepal Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಿಂದ ಭಾರತೀಯ ಪರ್ವತಾರೋಹಿ ಅನುರಾಗ್ ನಾಪತ್ತೆ

ಮಾಲು ಪರ್ವತಾರೋಹಣಕ್ಕಾಗಿ ಖ್ಯಾತ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ ಮತ್ತು ಸಲಹೆಯನ್ನು ಪಡೆದಿದ್ದರು. ಕಾಣೆಯಾದ ಆರೋಹಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಶೆರ್ಪಾ ಹೇಳಿದರು, ಆದರೆ ಅವರ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಪರ್ವತದಲ್ಲಿ ಇಂತಹ ಹಲವು ಅವಘಡಗಳು ಸಂಭವಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Thu, 20 April 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ