AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ನೆರೆಯ ರಾಷ್ಟ್ರ.. ಭಾರತದ ಕೆಲ ಭೂಭಾಗವನ್ನ ತನ್ನೊಳಗೆ ಸೇರಿಸಿಕೊಂಡಿಯೇ ಬಿಟ್ಟಿತು!

ನೇಪಾಳ: ಕಿರಿಯ ಸೋದರನಂತಿದ್ದ ಪುಟ್ಟ ನೆರೆಯ ರಾಷ್ಟ್ರ ನೇಪಾಳವು ಭಾರತದ ಕೆಲ ಭೂಭಾಗಗಳನ್ನು ತನ್ನ ಭೂ ವ್ಯಾಪ್ತಿಯೊಳಕ್ಕೆ ಇಂದು ಅಧಿಕೃತವಾಗಿ ಸೇರಿಸಿಕೊಂಡಿಯೇ ಬಿಟ್ಟಿತು! ಈ ಸಂಬಂಧ ಹೊಸ ನಕ್ಷೆ ತಿದ್ದುಪಡಿ ಪ್ರಸ್ತಾವನೆಯನ್ನು ನೇಪಾಳದ ಮೇಲ್ಮನೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಎಲ್ಲ 57 ಮತಗಳೂ ಪ್ರಸ್ತಾವನೆಯ ಪರ ಇಂದು ಚಲಾವಣೆಗೊಂಡವು. ಹೊಸ ನಕ್ಷೆ ತಿದ್ದುಪಡಿ ಪ್ರಸ್ತಾವನೆಯಲ್ಲಿ ಭಾರತದ ಕೆಲ ಭೂಭಾಗಗಳನ್ನು ನೇಪಾಳ ತನ್ನ ಭೂಪಟಕ್ಕೆ ಸೇರಿಸಿಕೊಂಡಿದೆ. ಆದರೆ ಇದಕ್ಕೆ ಭಾರತದ ಪ್ರತ್ಯುತ್ತರ ಏನು? ಭಾರತ ಇದಕ್ಕೆ ಮನ್ನಣೆ/ಮಣೆ ಹಾಕಿದೆಯಾ? ಎಂಬುದು […]

ಪುಟ್ಟ ನೆರೆಯ ರಾಷ್ಟ್ರ.. ಭಾರತದ ಕೆಲ ಭೂಭಾಗವನ್ನ ತನ್ನೊಳಗೆ ಸೇರಿಸಿಕೊಂಡಿಯೇ ಬಿಟ್ಟಿತು!
ಸಾಧು ಶ್ರೀನಾಥ್​
| Edited By: |

Updated on:Jun 18, 2020 | 2:22 PM

Share

ನೇಪಾಳ: ಕಿರಿಯ ಸೋದರನಂತಿದ್ದ ಪುಟ್ಟ ನೆರೆಯ ರಾಷ್ಟ್ರ ನೇಪಾಳವು ಭಾರತದ ಕೆಲ ಭೂಭಾಗಗಳನ್ನು ತನ್ನ ಭೂ ವ್ಯಾಪ್ತಿಯೊಳಕ್ಕೆ ಇಂದು ಅಧಿಕೃತವಾಗಿ ಸೇರಿಸಿಕೊಂಡಿಯೇ ಬಿಟ್ಟಿತು!

ಈ ಸಂಬಂಧ ಹೊಸ ನಕ್ಷೆ ತಿದ್ದುಪಡಿ ಪ್ರಸ್ತಾವನೆಯನ್ನು ನೇಪಾಳದ ಮೇಲ್ಮನೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಎಲ್ಲ 57 ಮತಗಳೂ ಪ್ರಸ್ತಾವನೆಯ ಪರ ಇಂದು ಚಲಾವಣೆಗೊಂಡವು. ಹೊಸ ನಕ್ಷೆ ತಿದ್ದುಪಡಿ ಪ್ರಸ್ತಾವನೆಯಲ್ಲಿ ಭಾರತದ ಕೆಲ ಭೂಭಾಗಗಳನ್ನು ನೇಪಾಳ ತನ್ನ ಭೂಪಟಕ್ಕೆ ಸೇರಿಸಿಕೊಂಡಿದೆ. ಆದರೆ ಇದಕ್ಕೆ ಭಾರತದ ಪ್ರತ್ಯುತ್ತರ ಏನು? ಭಾರತ ಇದಕ್ಕೆ ಮನ್ನಣೆ/ಮಣೆ ಹಾಕಿದೆಯಾ? ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.

ಭಾರತದ ಭೂಭಾಗ ಕಬಳಿಸೋ ನೇಪಾಳದ ಹುನ್ನಾರ ಬಟಾಬಯಲು..

Published On - 1:30 pm, Thu, 18 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!