AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವುಹಾನ್ ಕೊರೊನಾಗಿಂತಲೂ 10 ಪಟ್ಟು ವೇಗವಾಗಿ ಹರಡುತ್ತೆ ಈ ಕೊರೊನಾ ಕ್ರಿಮಿ!

ದೆಹಲಿ: ಕೊರೊನಾ ಆರ್ಭಟದಿಂದ ಪ್ರಪಂಚದಾದ್ಯಂತ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಲೇಷ್ಯಾ ದೇಶದಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆ ಹಚ್ಚಲಾಗಿದ್ದು ಇದು ವುಹಾನ್ ವೈರಸ್​ಗಿಂತಲೂ ಹತ್ತು ಪಟ್ಟು ವೇಗವಾಗಿ ಹರಡುತ್ತೆ ಎಂದು ತಿಳಿದುಬಂದಿದೆ. ಈ ಹೊಸ ಪ್ರಭೇದದ ಕೊರೊನಾ ವೈರಸ್​ ಈ ಮೊದಲು ಬೇರೆಡೆ ಕೂಡ ಪತ್ತೆಯಾಗಿತ್ತು. ಆದರೆ, ಇದರ ಬಗ್ಗೆ ಆಗ ಹೆಚ್ಚು ಸಂಶೋಧನೆ ನಡೆಸಲಾಗಿರಲಿಲ್ಲ. ಆದರೆ ಇದೀಗ, ಈ ಪ್ರಭೇದದ ಬಗ್ಗೆ ಮಾಹಿತಿ ಲಭ್ಯವಾಗಿದೆ. D614G ಎಂದು ಕರೆಯಲಾಗುವ […]

ವುಹಾನ್ ಕೊರೊನಾಗಿಂತಲೂ 10 ಪಟ್ಟು ವೇಗವಾಗಿ ಹರಡುತ್ತೆ ಈ ಕೊರೊನಾ ಕ್ರಿಮಿ!
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Aug 17, 2020 | 11:59 AM

Share

ದೆಹಲಿ: ಕೊರೊನಾ ಆರ್ಭಟದಿಂದ ಪ್ರಪಂಚದಾದ್ಯಂತ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಲೇಷ್ಯಾ ದೇಶದಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆ ಹಚ್ಚಲಾಗಿದ್ದು ಇದು ವುಹಾನ್ ವೈರಸ್​ಗಿಂತಲೂ ಹತ್ತು ಪಟ್ಟು ವೇಗವಾಗಿ ಹರಡುತ್ತೆ ಎಂದು ತಿಳಿದುಬಂದಿದೆ.

ಈ ಹೊಸ ಪ್ರಭೇದದ ಕೊರೊನಾ ವೈರಸ್​ ಈ ಮೊದಲು ಬೇರೆಡೆ ಕೂಡ ಪತ್ತೆಯಾಗಿತ್ತು. ಆದರೆ, ಇದರ ಬಗ್ಗೆ ಆಗ ಹೆಚ್ಚು ಸಂಶೋಧನೆ ನಡೆಸಲಾಗಿರಲಿಲ್ಲ. ಆದರೆ ಇದೀಗ, ಈ ಪ್ರಭೇದದ ಬಗ್ಗೆ ಮಾಹಿತಿ ಲಭ್ಯವಾಗಿದೆ.

D614G ಎಂದು ಕರೆಯಲಾಗುವ ಈ ಕೊರೊನಾ ವೈರಸ್ ಪ್ರಭೇದವನ್ನ ಭಾರತದಿಂದ ವಾಪಸ್ ಆದ ಮೂವರಲ್ಲಿ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ, ಫಿಲಿಪೈನ್ಸ್​ನಿಂದ ಬಂದ ವ್ಯಕ್ತಿಗಳಲ್ಲೂ ಈ ಪ್ರಭೇದದ ವೈರಸ್ ಪತ್ತೆ‌ಯಾಗಿದೆಯಂತೆ.

ಹೊಸ ಪ್ರಭೇದದ ಕೊರೊನ ವೈರಸ್ ನಿಂದ ಕೊರೊನಾ ವೇಗವಾಗಿ ಹರಡುತ್ತೆ ಎಂದ ಅಮೆರಿಕಾದ ಪ್ರಮುಖ ಸಾಂಕ್ರಾಮಿಕ ರೋಗ ತಜ್ಞ ಡಾಕ್ಟರ್ ಅಂಥೋನಿ ಫೌಸಿ ಹೇಳಿದ್ದಾರೆ. ಈ ಹೊಸ ರೂಪಾಂತರದ ವೈರಸ್ ಯೂರೋಪ್ ಮತ್ತು ಆಮೆರಿಕಾದಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದ್ದರೂ ಸದ್ಯಕ್ಕೆ ಇದರಿಂದ ಯಾವುದೇ ಗಂಭೀರ ಸಮಸ್ಯೆ ಎದುರಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಹ ಮಾಹಿತಿ ನೀಡಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್