AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವುಹಾನ್ ಕೊರೊನಾಗಿಂತಲೂ 10 ಪಟ್ಟು ವೇಗವಾಗಿ ಹರಡುತ್ತೆ ಈ ಕೊರೊನಾ ಕ್ರಿಮಿ!

ದೆಹಲಿ: ಕೊರೊನಾ ಆರ್ಭಟದಿಂದ ಪ್ರಪಂಚದಾದ್ಯಂತ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಲೇಷ್ಯಾ ದೇಶದಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆ ಹಚ್ಚಲಾಗಿದ್ದು ಇದು ವುಹಾನ್ ವೈರಸ್​ಗಿಂತಲೂ ಹತ್ತು ಪಟ್ಟು ವೇಗವಾಗಿ ಹರಡುತ್ತೆ ಎಂದು ತಿಳಿದುಬಂದಿದೆ. ಈ ಹೊಸ ಪ್ರಭೇದದ ಕೊರೊನಾ ವೈರಸ್​ ಈ ಮೊದಲು ಬೇರೆಡೆ ಕೂಡ ಪತ್ತೆಯಾಗಿತ್ತು. ಆದರೆ, ಇದರ ಬಗ್ಗೆ ಆಗ ಹೆಚ್ಚು ಸಂಶೋಧನೆ ನಡೆಸಲಾಗಿರಲಿಲ್ಲ. ಆದರೆ ಇದೀಗ, ಈ ಪ್ರಭೇದದ ಬಗ್ಗೆ ಮಾಹಿತಿ ಲಭ್ಯವಾಗಿದೆ. D614G ಎಂದು ಕರೆಯಲಾಗುವ […]

ವುಹಾನ್ ಕೊರೊನಾಗಿಂತಲೂ 10 ಪಟ್ಟು ವೇಗವಾಗಿ ಹರಡುತ್ತೆ ಈ ಕೊರೊನಾ ಕ್ರಿಮಿ!
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Aug 17, 2020 | 11:59 AM

Share

ದೆಹಲಿ: ಕೊರೊನಾ ಆರ್ಭಟದಿಂದ ಪ್ರಪಂಚದಾದ್ಯಂತ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಲೇಷ್ಯಾ ದೇಶದಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆ ಹಚ್ಚಲಾಗಿದ್ದು ಇದು ವುಹಾನ್ ವೈರಸ್​ಗಿಂತಲೂ ಹತ್ತು ಪಟ್ಟು ವೇಗವಾಗಿ ಹರಡುತ್ತೆ ಎಂದು ತಿಳಿದುಬಂದಿದೆ.

ಈ ಹೊಸ ಪ್ರಭೇದದ ಕೊರೊನಾ ವೈರಸ್​ ಈ ಮೊದಲು ಬೇರೆಡೆ ಕೂಡ ಪತ್ತೆಯಾಗಿತ್ತು. ಆದರೆ, ಇದರ ಬಗ್ಗೆ ಆಗ ಹೆಚ್ಚು ಸಂಶೋಧನೆ ನಡೆಸಲಾಗಿರಲಿಲ್ಲ. ಆದರೆ ಇದೀಗ, ಈ ಪ್ರಭೇದದ ಬಗ್ಗೆ ಮಾಹಿತಿ ಲಭ್ಯವಾಗಿದೆ.

D614G ಎಂದು ಕರೆಯಲಾಗುವ ಈ ಕೊರೊನಾ ವೈರಸ್ ಪ್ರಭೇದವನ್ನ ಭಾರತದಿಂದ ವಾಪಸ್ ಆದ ಮೂವರಲ್ಲಿ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ, ಫಿಲಿಪೈನ್ಸ್​ನಿಂದ ಬಂದ ವ್ಯಕ್ತಿಗಳಲ್ಲೂ ಈ ಪ್ರಭೇದದ ವೈರಸ್ ಪತ್ತೆ‌ಯಾಗಿದೆಯಂತೆ.

ಹೊಸ ಪ್ರಭೇದದ ಕೊರೊನ ವೈರಸ್ ನಿಂದ ಕೊರೊನಾ ವೇಗವಾಗಿ ಹರಡುತ್ತೆ ಎಂದ ಅಮೆರಿಕಾದ ಪ್ರಮುಖ ಸಾಂಕ್ರಾಮಿಕ ರೋಗ ತಜ್ಞ ಡಾಕ್ಟರ್ ಅಂಥೋನಿ ಫೌಸಿ ಹೇಳಿದ್ದಾರೆ. ಈ ಹೊಸ ರೂಪಾಂತರದ ವೈರಸ್ ಯೂರೋಪ್ ಮತ್ತು ಆಮೆರಿಕಾದಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದ್ದರೂ ಸದ್ಯಕ್ಕೆ ಇದರಿಂದ ಯಾವುದೇ ಗಂಭೀರ ಸಮಸ್ಯೆ ಎದುರಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಹ ಮಾಹಿತಿ ನೀಡಿದೆ.

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!