AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್ ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ
ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್
guruganesh bhat
|

Updated on:Jan 16, 2021 | 4:20 PM

Share

ಎರಡು ವಾರಗಳಿಂದ ನ್ಯೂಜಿಲೆಂಡ್​ನಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಸಡಿಲಿಸಿದೆ.

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡರ್ನ್ ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ ದೇಶದ ಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ವಿದೇಶಿಯರಿಗೆ ನ್ಯೂಜಿಲ್ಯಾಂಡ್​ನೊಳಗೆ ಪ್ರವೇಶಕ್ಕೆ ಅವಕಾಶ ಒದಗಿಸಿಲ್ಲ ಎಂದು ಮಿರರ್ ನೌ ವರದಿ ಮಾಡಿದೆ.

ಈ ಮೊದಲು ಸಹ ಕೆಲ ಬಾರಿ ನ್ಯೂಜಿಲ್ಯಾಂಡ್ ಕೊರೊನಾ ಮುಕ್ತ ದೇಶವಾಗಿ ಗುರುತಿಸಿಕೊಂಡಿತ್ತು. ಆದರೆ, ನಂತರ ಅಲ್ಲಿ ಕೊರೊನಾ ಪ್ರಕರಣ ವರದಿ ಆಗಿತ್ತು.

ಈ 12 ದೇಶಗಳಲ್ಲಿ ಕೊರೊನಾ ಇಲ್ಲ! ಅವು ಯಾವುವು?

Published On - 4:18 pm, Sat, 16 January 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ