AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್ ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ
ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್
guruganesh bhat
|

Updated on:Jan 16, 2021 | 4:20 PM

Share

ಎರಡು ವಾರಗಳಿಂದ ನ್ಯೂಜಿಲೆಂಡ್​ನಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಸಡಿಲಿಸಿದೆ.

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡರ್ನ್ ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ ದೇಶದ ಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ವಿದೇಶಿಯರಿಗೆ ನ್ಯೂಜಿಲ್ಯಾಂಡ್​ನೊಳಗೆ ಪ್ರವೇಶಕ್ಕೆ ಅವಕಾಶ ಒದಗಿಸಿಲ್ಲ ಎಂದು ಮಿರರ್ ನೌ ವರದಿ ಮಾಡಿದೆ.

ಈ ಮೊದಲು ಸಹ ಕೆಲ ಬಾರಿ ನ್ಯೂಜಿಲ್ಯಾಂಡ್ ಕೊರೊನಾ ಮುಕ್ತ ದೇಶವಾಗಿ ಗುರುತಿಸಿಕೊಂಡಿತ್ತು. ಆದರೆ, ನಂತರ ಅಲ್ಲಿ ಕೊರೊನಾ ಪ್ರಕರಣ ವರದಿ ಆಗಿತ್ತು.

ಈ 12 ದೇಶಗಳಲ್ಲಿ ಕೊರೊನಾ ಇಲ್ಲ! ಅವು ಯಾವುವು?

Published On - 4:18 pm, Sat, 16 January 21

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ