AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್ ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ
ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್
guruganesh bhat
|

Updated on:Jan 16, 2021 | 4:20 PM

Share

ಎರಡು ವಾರಗಳಿಂದ ನ್ಯೂಜಿಲೆಂಡ್​ನಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಸಡಿಲಿಸಿದೆ.

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡರ್ನ್ ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ ದೇಶದ ಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ವಿದೇಶಿಯರಿಗೆ ನ್ಯೂಜಿಲ್ಯಾಂಡ್​ನೊಳಗೆ ಪ್ರವೇಶಕ್ಕೆ ಅವಕಾಶ ಒದಗಿಸಿಲ್ಲ ಎಂದು ಮಿರರ್ ನೌ ವರದಿ ಮಾಡಿದೆ.

ಈ ಮೊದಲು ಸಹ ಕೆಲ ಬಾರಿ ನ್ಯೂಜಿಲ್ಯಾಂಡ್ ಕೊರೊನಾ ಮುಕ್ತ ದೇಶವಾಗಿ ಗುರುತಿಸಿಕೊಂಡಿತ್ತು. ಆದರೆ, ನಂತರ ಅಲ್ಲಿ ಕೊರೊನಾ ಪ್ರಕರಣ ವರದಿ ಆಗಿತ್ತು.

ಈ 12 ದೇಶಗಳಲ್ಲಿ ಕೊರೊನಾ ಇಲ್ಲ! ಅವು ಯಾವುವು?

Published On - 4:18 pm, Sat, 16 January 21

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ