AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್ ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಅಂತರ ಪಾಲಿಸಬೇಕಿಲ್ಲ..ಕೊರೊನಾ ಮುಕ್ತ ನ್ಯೂಜಿಲ್ಯಾಂಡ್​ನಲ್ಲಿ ಘೋಷಣೆ
ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡನ್
Follow us
guruganesh bhat
|

Updated on:Jan 16, 2021 | 4:20 PM

ಎರಡು ವಾರಗಳಿಂದ ನ್ಯೂಜಿಲೆಂಡ್​ನಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಸಡಿಲಿಸಿದೆ.

ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡರ್ನ್ ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ ದೇಶದ ಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ವಿದೇಶಿಯರಿಗೆ ನ್ಯೂಜಿಲ್ಯಾಂಡ್​ನೊಳಗೆ ಪ್ರವೇಶಕ್ಕೆ ಅವಕಾಶ ಒದಗಿಸಿಲ್ಲ ಎಂದು ಮಿರರ್ ನೌ ವರದಿ ಮಾಡಿದೆ.

ಈ ಮೊದಲು ಸಹ ಕೆಲ ಬಾರಿ ನ್ಯೂಜಿಲ್ಯಾಂಡ್ ಕೊರೊನಾ ಮುಕ್ತ ದೇಶವಾಗಿ ಗುರುತಿಸಿಕೊಂಡಿತ್ತು. ಆದರೆ, ನಂತರ ಅಲ್ಲಿ ಕೊರೊನಾ ಪ್ರಕರಣ ವರದಿ ಆಗಿತ್ತು.

ಈ 12 ದೇಶಗಳಲ್ಲಿ ಕೊರೊನಾ ಇಲ್ಲ! ಅವು ಯಾವುವು?

Published On - 4:18 pm, Sat, 16 January 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ