AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನ ವಾಯುವ್ಯದಲ್ಲಿ ಇಂದು (ಬುಧವಾರ 15) 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಭೂಕಂಪವು 57.4 ಕಿಮೀ ಮಧ್ಯಮ ಆಳದಲ್ಲಿ ಸಂಭವಿಸಿದೆ. ರಾತ್ರಿ 7.38ಕ್ಕೆ 76 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 15, 2023 | 1:24 PM

Share

ನ್ಯೂಜಿಲೆಂಡ್‌ನ (New Zealand) ವೆಲ್ಲಿಂಗ್ಟನ್‌ನ ವಾಯುವ್ಯದಲ್ಲಿ ಇಂದು (ಬುಧವಾರ 15) 6.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಭೂಕಂಪವು 57.4 ಕಿಮೀ ಮಧ್ಯಮ ಆಳದಲ್ಲಿ ಸಂಭವಿಸಿದೆ. ರಾತ್ರಿ 7.38ಕ್ಕೆ 76 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದು ನ್ಯೂಜಿಲೆಂಡ್‌ ವೆಲ್ಲಿಂಗ್ಟನ್‌ನ ವಾಯುವ್ಯಕ್ಕೆ 50ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿತ್ತು. 15 ನಿಮಿಷಗಳಲ್ಲಿ, 31000 ಕ್ಕೂ ಹೆಚ್ಚು ಜನರು ಭೂಕಂಪದ ಅನುಭವವನ್ನು ಅನುಭವಿಸಿದ್ದಾರೆ ಎಂದು ಜಿಯೋನೆಟ್‌ನಲ್ಲಿ ವರದಿ ಮಾಡಿದ್ದಾರೆ.

ಸುನಾಮಿ ಅಪಾಯವಿಲ್ಲ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಸಲಹೆ ನೀಡಿದೆ ಎಂದು ವೆಲ್ಲಿಂಗ್ಟನ್ ಪ್ರದೇಶದ ತುರ್ತು ನಿರ್ವಹಣಾ ಕಚೇರಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ. ವರದಿಯ ಪ್ರಕಾರ, 6.1 ತೀವ್ರತೆ ಭೂಕಂಪದ ಸ್ವಲ್ಪ ಸಮಯದ ನಂತರ 4.0 ತೀವ್ರತೆಯ ಭೂಕಂಪವು ತೌಮರುನುಯಿಯಿಂದ 45 ಕಿಮೀ ನೈಋತ್ಯಕ್ಕೆ ಮತ್ತು 78 ಕಿಮೀ ಆಳದಲ್ಲಿ ಅಪ್ಪಳಿಸಿತು. ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ದಿನಗಳ ನಂತರ ಇದು ಸಂಭವಿಸುತ್ತದೆ.

Published On - 12:55 pm, Wed, 15 February 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ