AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲ್ಯಾಂಡ್​ನಲ್ಲೊಬ್ಬ ಕಾಮುಕ ಸಚಿವ ಸ್ಥಾನ ಮಾನ ಕಳೆದುಕೊಂಡನಪ್ಪ!

ಅನೈತಿಕ ಸಂಬಂಧ ಹೊಂದಿದ್ದ ನ್ಯೂಜಿಲ್ಯಾಂಡ್​ ಸರ್ಕಾರದ ಸಚಿವನೊಬ್ಬನನ್ನ ಪ್ರಧಾನಿ ಜಸಿಂದಾ ಆರ್ಡೆರ್ನ್ ಕೆಲಸದಿಂದ ವಜಾ ಮಾಡಿದ್ದಾರೆ. ತನ್ನ ಮಾಜಿ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧವಿದ್ದ ಹಿನ್ನೆಲೆಯಲ್ಲಿ ವಲಸೆ ಖಾತೆ ಸಚಿವ ಇಯನ್​ ಲೀಸ್​-ಗ್ಯಾಲೋವೇ (Iain Lees-Galloway) ತಮ್ಮ ಖಾತೆಯಿಂದ ವಜಾ ಆಗಿದ್ದಾರೆ. ಪ್ರಧಾನಿ ಆರ್ಡೆರ್ನ್ ಪ್ರಕಾರ ಇಯನ್​ ಲೀಸ್​-ಗ್ಯಾಲೋವೇ ನಿರ್ವಹಿಸುತ್ತಿದ್ದ ಖಾತೆಯಡಿ ಕಚೇರಿ ಸಂಬಂಧಗಳು (Workplace Relations) ಸಹ ಒಂದು ಭಾಗವಾಗಿದ್ದರಿಂದ ಸಚಿವರನ್ನ ಆ ಖಾತೆಯಲ್ಲಿ ಮುಂದುವರಿಸುವುದು ಸಮಂಜಸವಲ್ಲ. ಜೊತೆಗೆ, ಈ ಪ್ರಕರಣದಿಂದ ಅಧಿಕಾರದ ದುರಪಯೋಗ ಸಹ ಆಗುತ್ತದೆ. […]

ನ್ಯೂಜಿಲ್ಯಾಂಡ್​ನಲ್ಲೊಬ್ಬ ಕಾಮುಕ ಸಚಿವ ಸ್ಥಾನ ಮಾನ ಕಳೆದುಕೊಂಡನಪ್ಪ!
KUSHAL V
| Edited By: |

Updated on:Jul 23, 2020 | 2:09 PM

Share

ಅನೈತಿಕ ಸಂಬಂಧ ಹೊಂದಿದ್ದ ನ್ಯೂಜಿಲ್ಯಾಂಡ್​ ಸರ್ಕಾರದ ಸಚಿವನೊಬ್ಬನನ್ನ ಪ್ರಧಾನಿ ಜಸಿಂದಾ ಆರ್ಡೆರ್ನ್ ಕೆಲಸದಿಂದ ವಜಾ ಮಾಡಿದ್ದಾರೆ. ತನ್ನ ಮಾಜಿ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧವಿದ್ದ ಹಿನ್ನೆಲೆಯಲ್ಲಿ ವಲಸೆ ಖಾತೆ ಸಚಿವ ಇಯನ್​ ಲೀಸ್​-ಗ್ಯಾಲೋವೇ (Iain Lees-Galloway) ತಮ್ಮ ಖಾತೆಯಿಂದ ವಜಾ ಆಗಿದ್ದಾರೆ.

ಪ್ರಧಾನಿ ಆರ್ಡೆರ್ನ್ ಪ್ರಕಾರ ಇಯನ್​ ಲೀಸ್​-ಗ್ಯಾಲೋವೇ ನಿರ್ವಹಿಸುತ್ತಿದ್ದ ಖಾತೆಯಡಿ ಕಚೇರಿ ಸಂಬಂಧಗಳು (Workplace Relations) ಸಹ ಒಂದು ಭಾಗವಾಗಿದ್ದರಿಂದ ಸಚಿವರನ್ನ ಆ ಖಾತೆಯಲ್ಲಿ ಮುಂದುವರಿಸುವುದು ಸಮಂಜಸವಲ್ಲ. ಜೊತೆಗೆ, ಈ ಪ್ರಕರಣದಿಂದ ಅಧಿಕಾರದ ದುರಪಯೋಗ ಸಹ ಆಗುತ್ತದೆ. ಹೀಗಾಗಿ, ಅವರನ್ನ ಕೆಲಸದಿಂದ ವಜಾ ಮಾಡಲಾಗಿದೆ ಎಂದಿದ್ದಾರೆ.

ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಚಿವನ ತಲೆದಂಡ? ಅಂದ ಹಾಗೆ, ನ್ಯೂಜಿಲ್ಯಾಂಡ್​ನಲ್ಲಿ​ ಇದೇ ಸೆಪ್ಟಂಬರ್​ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಹೀಗಾಗಿ, ಸಚಿವರ ರಾಸಲೀಲೆ ಪ್ರಕರಣವು ಆಡಳಿತ ಪಕ್ಷದ ಗೆಲುವಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ.

ಜೊತೆಗೆ, ಸಚಿವರ ಕಾಮದಾಟವನ್ನ ಬೆಳಕಿಗೆ ತಂದಿರೋದು ವಿರೋಧ ಪಕ್ಷದ ನಾಯಕಿ ಜೂಡಿಥ್​ ಕಾಲಿನ್ಸ್​. ಆದ್ದರಿಂದ, ಮುಂಬರುವ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಪ್ರಧಾನಿ ಆರ್ಡೆರ್ನ್​ಗೆ ಈ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ.

ಇನ್ನು, ಮೂರು ಮಕ್ಕಳ ತಂದೆಯಾಗಿರುವ ಇಯನ್​ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನನ್ನ ವರ್ತನೆ ಅನುಚಿತವಾಗಿದ್ದು, ಈ ಕುರಿತು ಕ್ಷಮಾಪಣೆ ಕೇಳುತ್ತೇನೆ ಎಂದು ಹೇಳಿದ್ದಾರೆ.

Published On - 1:12 pm, Wed, 22 July 20

Follow Us
KUSHAL V
KUSHAL V
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!