AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲ್ಯಾಂಡ್​ನಲ್ಲೊಬ್ಬ ಕಾಮುಕ ಸಚಿವ ಸ್ಥಾನ ಮಾನ ಕಳೆದುಕೊಂಡನಪ್ಪ!

ಅನೈತಿಕ ಸಂಬಂಧ ಹೊಂದಿದ್ದ ನ್ಯೂಜಿಲ್ಯಾಂಡ್​ ಸರ್ಕಾರದ ಸಚಿವನೊಬ್ಬನನ್ನ ಪ್ರಧಾನಿ ಜಸಿಂದಾ ಆರ್ಡೆರ್ನ್ ಕೆಲಸದಿಂದ ವಜಾ ಮಾಡಿದ್ದಾರೆ. ತನ್ನ ಮಾಜಿ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧವಿದ್ದ ಹಿನ್ನೆಲೆಯಲ್ಲಿ ವಲಸೆ ಖಾತೆ ಸಚಿವ ಇಯನ್​ ಲೀಸ್​-ಗ್ಯಾಲೋವೇ (Iain Lees-Galloway) ತಮ್ಮ ಖಾತೆಯಿಂದ ವಜಾ ಆಗಿದ್ದಾರೆ. ಪ್ರಧಾನಿ ಆರ್ಡೆರ್ನ್ ಪ್ರಕಾರ ಇಯನ್​ ಲೀಸ್​-ಗ್ಯಾಲೋವೇ ನಿರ್ವಹಿಸುತ್ತಿದ್ದ ಖಾತೆಯಡಿ ಕಚೇರಿ ಸಂಬಂಧಗಳು (Workplace Relations) ಸಹ ಒಂದು ಭಾಗವಾಗಿದ್ದರಿಂದ ಸಚಿವರನ್ನ ಆ ಖಾತೆಯಲ್ಲಿ ಮುಂದುವರಿಸುವುದು ಸಮಂಜಸವಲ್ಲ. ಜೊತೆಗೆ, ಈ ಪ್ರಕರಣದಿಂದ ಅಧಿಕಾರದ ದುರಪಯೋಗ ಸಹ ಆಗುತ್ತದೆ. […]

ನ್ಯೂಜಿಲ್ಯಾಂಡ್​ನಲ್ಲೊಬ್ಬ ಕಾಮುಕ ಸಚಿವ ಸ್ಥಾನ ಮಾನ ಕಳೆದುಕೊಂಡನಪ್ಪ!
KUSHAL V
| Edited By: |

Updated on:Jul 23, 2020 | 2:09 PM

Share

ಅನೈತಿಕ ಸಂಬಂಧ ಹೊಂದಿದ್ದ ನ್ಯೂಜಿಲ್ಯಾಂಡ್​ ಸರ್ಕಾರದ ಸಚಿವನೊಬ್ಬನನ್ನ ಪ್ರಧಾನಿ ಜಸಿಂದಾ ಆರ್ಡೆರ್ನ್ ಕೆಲಸದಿಂದ ವಜಾ ಮಾಡಿದ್ದಾರೆ. ತನ್ನ ಮಾಜಿ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧವಿದ್ದ ಹಿನ್ನೆಲೆಯಲ್ಲಿ ವಲಸೆ ಖಾತೆ ಸಚಿವ ಇಯನ್​ ಲೀಸ್​-ಗ್ಯಾಲೋವೇ (Iain Lees-Galloway) ತಮ್ಮ ಖಾತೆಯಿಂದ ವಜಾ ಆಗಿದ್ದಾರೆ.

ಪ್ರಧಾನಿ ಆರ್ಡೆರ್ನ್ ಪ್ರಕಾರ ಇಯನ್​ ಲೀಸ್​-ಗ್ಯಾಲೋವೇ ನಿರ್ವಹಿಸುತ್ತಿದ್ದ ಖಾತೆಯಡಿ ಕಚೇರಿ ಸಂಬಂಧಗಳು (Workplace Relations) ಸಹ ಒಂದು ಭಾಗವಾಗಿದ್ದರಿಂದ ಸಚಿವರನ್ನ ಆ ಖಾತೆಯಲ್ಲಿ ಮುಂದುವರಿಸುವುದು ಸಮಂಜಸವಲ್ಲ. ಜೊತೆಗೆ, ಈ ಪ್ರಕರಣದಿಂದ ಅಧಿಕಾರದ ದುರಪಯೋಗ ಸಹ ಆಗುತ್ತದೆ. ಹೀಗಾಗಿ, ಅವರನ್ನ ಕೆಲಸದಿಂದ ವಜಾ ಮಾಡಲಾಗಿದೆ ಎಂದಿದ್ದಾರೆ.

ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಚಿವನ ತಲೆದಂಡ? ಅಂದ ಹಾಗೆ, ನ್ಯೂಜಿಲ್ಯಾಂಡ್​ನಲ್ಲಿ​ ಇದೇ ಸೆಪ್ಟಂಬರ್​ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಹೀಗಾಗಿ, ಸಚಿವರ ರಾಸಲೀಲೆ ಪ್ರಕರಣವು ಆಡಳಿತ ಪಕ್ಷದ ಗೆಲುವಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ.

ಜೊತೆಗೆ, ಸಚಿವರ ಕಾಮದಾಟವನ್ನ ಬೆಳಕಿಗೆ ತಂದಿರೋದು ವಿರೋಧ ಪಕ್ಷದ ನಾಯಕಿ ಜೂಡಿಥ್​ ಕಾಲಿನ್ಸ್​. ಆದ್ದರಿಂದ, ಮುಂಬರುವ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಪ್ರಧಾನಿ ಆರ್ಡೆರ್ನ್​ಗೆ ಈ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ.

ಇನ್ನು, ಮೂರು ಮಕ್ಕಳ ತಂದೆಯಾಗಿರುವ ಇಯನ್​ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನನ್ನ ವರ್ತನೆ ಅನುಚಿತವಾಗಿದ್ದು, ಈ ಕುರಿತು ಕ್ಷಮಾಪಣೆ ಕೇಳುತ್ತೇನೆ ಎಂದು ಹೇಳಿದ್ದಾರೆ.

Published On - 1:12 pm, Wed, 22 July 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌