AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Zealand Earthquake: ನ್ಯೂಜಿಲೆಂಡ್​ನಲ್ಲಿ ಪ್ರಬಲ ಭೂಕಂಪ, 7.2 ತೀವ್ರತೆ ದಾಖಲು

ನ್ಯೂಜಿಲೆಂಡ್​ನ ಕೆರ್ಮಾಡೆಕ್ ದ್ವೀಪದ ಬಳಿ ಪ್ರಬಲ ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ

New Zealand Earthquake: ನ್ಯೂಜಿಲೆಂಡ್​ನಲ್ಲಿ ಪ್ರಬಲ ಭೂಕಂಪ, 7.2 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on: Apr 24, 2023 | 8:46 AM

Share

ನ್ಯೂಜಿಲೆಂಡ್​ನ ಕೆರ್ಮಾಡೆಕ್ ದ್ವೀಪದ ಬಳಿ ಪ್ರಬಲ ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ. ಭೂಕಂಪವು ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 6.11ಕ್ಕೆ ಸಂಭವಿಸಿದೆ. ಪ್ರಾಣಹಾನಿ ಸಂಭವಿಸಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನ್ಯೂಜಿಲೆಂಡ್​ನಲ್ಲಿ ಮಾರ್ಚ್​ 16 ರಂದು 7.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಜಿಲೆಂಡ್‌ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳಲ್ಲಿ ಗುರುವಾರ ಭೂಕಂಪ ಸಂಭವಿಸಿದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.1 ಎಂದು ಅಳೆಯಲಾಗಿತ್ತು. ಭೂಕಂಪವು 10 ಕಿಮೀ ಆಳವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿತ್ತು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್​ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ನ್ಯೂಜಿಲೆಂಡ್ ಪ್ರಪಂಚದ ಎರಡು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ – ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್‌ಗಳ ಗಡಿಯಲ್ಲಿ ನೆಲೆಗೊಂಡಿರುವುದರಿಂದ ಭೂಕಂಪಗಳಿಗೆ ಗುರಿಯಾಗುತ್ತದೆ. ಇದು ರಿಂಗ್ ಆಫ್ ಫೈರ್ ಎಂದು ಕರೆಯಲ್ಪಡುವ ತೀವ್ರವಾದ ಭೂಕಂಪನ ಚಟುವಟಿಕೆಯ ವಲಯದ ಅಂಚಿನಲ್ಲಿದೆ. ನ್ಯೂಜಿಲೆಂಡ್‌ನಲ್ಲಿ ಪ್ರತಿ ವರ್ಷ ಸಾವಿರಾರು ಭೂಕಂಪಗಳು ಸಂಭವಿಸುತ್ತವೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?