AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿನಲ್ಲೇ ಹೊಸ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ.. 2021 ಹೊಸ ವರ್ಷಕ್ಕೆ ಭರ್ಜರಿ ಸ್ವಾಗತ ಕೋರಿದ ಜನತೆ

ಕ್ರೈಸ್ಟ್​ಚರ್ಚ್​: ಹೆಸರಿನಲ್ಲೇ ನ್ಯೂ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ ಅಲ್ಲಿನ ಜನತೆ 2021ಕ್ಕೆ ಭರ್ಜರಿ ಸ್ವಾಗತ ಕೋರಲು ಆರಂಭಿಸಿದ್ದಾರೆ. ಇಡೀ ವಿಶ್ವದಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ಮೊದಲ ರಾಷ್ಟ್ರ ನ್ಯೂಜಿಲೆಂಡ್ ಆಗಿದೆ. Welcome New Year 2021 in New Zealand ನ್ಯೂಜಿಲೆಂಡ್​ನಲ್ಲಿ 2020ಕ್ಕೆ ಗುಡ್​​ಬೈ ಹೇಳಿದ ಜನತೆ ಪಟಾಕಿ ಸಿಡಿಸಿ ಹೊಸ ವರ್ಷಕ್ಕೆ ಸ್ವಾಗತ ಕೋರುತ್ತಾ ಮೋಜುಮಸ್ತಿಯಲ್ಲಿಯದ್ದಾರೆ. ನ್ಯೂಜಿಲೆಂಡ್​ನಲ್ಲಿ ಮಹಾಮಾರಿ ಕೊರೊನಾ ಅಬ್ಬರ ಅಷ್ಟಾಗಿ ಇಲ್ಲ; ಹಾಗಾಗಿ ಅಲ್ಲಿನ ಜನ ಮುಕ್ತವಾಗಿ ಹೊಸ ವರ್ಷಾಚರಣೆಯಲ್ಲಿದ್ದಾರೆ. Happy […]

ಹೆಸರಿನಲ್ಲೇ ಹೊಸ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ.. 2021 ಹೊಸ ವರ್ಷಕ್ಕೆ ಭರ್ಜರಿ ಸ್ವಾಗತ ಕೋರಿದ ಜನತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2020 | 5:04 PM

Share

ಕ್ರೈಸ್ಟ್​ಚರ್ಚ್​: ಹೆಸರಿನಲ್ಲೇ ನ್ಯೂ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ ಅಲ್ಲಿನ ಜನತೆ 2021ಕ್ಕೆ ಭರ್ಜರಿ ಸ್ವಾಗತ ಕೋರಲು ಆರಂಭಿಸಿದ್ದಾರೆ. ಇಡೀ ವಿಶ್ವದಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ಮೊದಲ ರಾಷ್ಟ್ರ ನ್ಯೂಜಿಲೆಂಡ್ ಆಗಿದೆ.

Welcome New Year 2021 in New Zealand ನ್ಯೂಜಿಲೆಂಡ್​ನಲ್ಲಿ 2020ಕ್ಕೆ ಗುಡ್​​ಬೈ ಹೇಳಿದ ಜನತೆ ಪಟಾಕಿ ಸಿಡಿಸಿ ಹೊಸ ವರ್ಷಕ್ಕೆ ಸ್ವಾಗತ ಕೋರುತ್ತಾ ಮೋಜುಮಸ್ತಿಯಲ್ಲಿಯದ್ದಾರೆ. ನ್ಯೂಜಿಲೆಂಡ್​ನಲ್ಲಿ ಮಹಾಮಾರಿ ಕೊರೊನಾ ಅಬ್ಬರ ಅಷ್ಟಾಗಿ ಇಲ್ಲ; ಹಾಗಾಗಿ ಅಲ್ಲಿನ ಜನ ಮುಕ್ತವಾಗಿ ಹೊಸ ವರ್ಷಾಚರಣೆಯಲ್ಲಿದ್ದಾರೆ.

Published On - 4:51 pm, Thu, 31 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು