AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿನಲ್ಲೇ ಹೊಸ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ.. 2021 ಹೊಸ ವರ್ಷಕ್ಕೆ ಭರ್ಜರಿ ಸ್ವಾಗತ ಕೋರಿದ ಜನತೆ

ಕ್ರೈಸ್ಟ್​ಚರ್ಚ್​: ಹೆಸರಿನಲ್ಲೇ ನ್ಯೂ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ ಅಲ್ಲಿನ ಜನತೆ 2021ಕ್ಕೆ ಭರ್ಜರಿ ಸ್ವಾಗತ ಕೋರಲು ಆರಂಭಿಸಿದ್ದಾರೆ. ಇಡೀ ವಿಶ್ವದಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ಮೊದಲ ರಾಷ್ಟ್ರ ನ್ಯೂಜಿಲೆಂಡ್ ಆಗಿದೆ. Welcome New Year 2021 in New Zealand ನ್ಯೂಜಿಲೆಂಡ್​ನಲ್ಲಿ 2020ಕ್ಕೆ ಗುಡ್​​ಬೈ ಹೇಳಿದ ಜನತೆ ಪಟಾಕಿ ಸಿಡಿಸಿ ಹೊಸ ವರ್ಷಕ್ಕೆ ಸ್ವಾಗತ ಕೋರುತ್ತಾ ಮೋಜುಮಸ್ತಿಯಲ್ಲಿಯದ್ದಾರೆ. ನ್ಯೂಜಿಲೆಂಡ್​ನಲ್ಲಿ ಮಹಾಮಾರಿ ಕೊರೊನಾ ಅಬ್ಬರ ಅಷ್ಟಾಗಿ ಇಲ್ಲ; ಹಾಗಾಗಿ ಅಲ್ಲಿನ ಜನ ಮುಕ್ತವಾಗಿ ಹೊಸ ವರ್ಷಾಚರಣೆಯಲ್ಲಿದ್ದಾರೆ. Happy […]

ಹೆಸರಿನಲ್ಲೇ ಹೊಸ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ.. 2021 ಹೊಸ ವರ್ಷಕ್ಕೆ ಭರ್ಜರಿ ಸ್ವಾಗತ ಕೋರಿದ ಜನತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2020 | 5:04 PM

Share

ಕ್ರೈಸ್ಟ್​ಚರ್ಚ್​: ಹೆಸರಿನಲ್ಲೇ ನ್ಯೂ ಪದ ಹೊಂದಿರುವ ನ್ಯೂಜಿಲೆಂಡ್​ನಲ್ಲಿ ಅಲ್ಲಿನ ಜನತೆ 2021ಕ್ಕೆ ಭರ್ಜರಿ ಸ್ವಾಗತ ಕೋರಲು ಆರಂಭಿಸಿದ್ದಾರೆ. ಇಡೀ ವಿಶ್ವದಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ಮೊದಲ ರಾಷ್ಟ್ರ ನ್ಯೂಜಿಲೆಂಡ್ ಆಗಿದೆ.

Welcome New Year 2021 in New Zealand ನ್ಯೂಜಿಲೆಂಡ್​ನಲ್ಲಿ 2020ಕ್ಕೆ ಗುಡ್​​ಬೈ ಹೇಳಿದ ಜನತೆ ಪಟಾಕಿ ಸಿಡಿಸಿ ಹೊಸ ವರ್ಷಕ್ಕೆ ಸ್ವಾಗತ ಕೋರುತ್ತಾ ಮೋಜುಮಸ್ತಿಯಲ್ಲಿಯದ್ದಾರೆ. ನ್ಯೂಜಿಲೆಂಡ್​ನಲ್ಲಿ ಮಹಾಮಾರಿ ಕೊರೊನಾ ಅಬ್ಬರ ಅಷ್ಟಾಗಿ ಇಲ್ಲ; ಹಾಗಾಗಿ ಅಲ್ಲಿನ ಜನ ಮುಕ್ತವಾಗಿ ಹೊಸ ವರ್ಷಾಚರಣೆಯಲ್ಲಿದ್ದಾರೆ.

Published On - 4:51 pm, Thu, 31 December 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು