ನ್ಯೂಜಿಲ್ಯಾಂಡ್​ನಲ್ಲಿ ಜ್ವಾಲಾಮುಖಿ ಸ್ಫೋಟಕ್ಕೆ 16 ಮಂದಿ ಬಲಿ

ನ್ಯೂಜಿಲ್ಯಾಂಡ್​ನಲ್ಲಿ ಜ್ವಾಲಾಮುಖಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಕಾಣೆಯಾಗಿರುವ ಮತ್ತಿಬ್ಬರು ಇನ್ನೂ ಪತ್ತೆಯಾಗಿಲ್ಲ. ಇನ್ನೂ ಕೂಡ ಜ್ವಾಲಾಮುಖಿ ವಿಶಯುಕ್ತ ಹೊಗೆಯನ್ನ ಉಗುಳುತ್ತಿದ್ದು, ದ್ವೀಪದ ಸಮೀಪ ಹೋಗದಂತೆ ನಿಷೇಧಾಜ್ಞೆ ಹೇರಲಾಗಿದೆ. ಪ್ರತಿಭಟನೆಗೆ ಬೆದರಿದ ಲೆಬನಾನ್: ಲೆಬನಾನ್ ರಾಜಧಾನಿ ಬೈರುತ್​ನಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಸರ್ಕಾರ ವಿರುದ್ಧ ಭುಗಿಲೆದಿದ್ದ ಪ್ರತಿಭಟನೆಯಲ್ಲಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಪ್ರತಿಭಟನೆ ನಿಯಂತ್ರಿಸಲು ಲೆಬನಾನ್ ಭದ್ರತಾ ಪಡೆ ಟಿಯರ್ ಗ್ಯಾಸ್ ಬಳಸಿದ್ದು, ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಒಲಂಪಿಕ್ ಸ್ಟೇಡಿಯಂ ಉದ್ಘಾಟನೆ: 2020ರ […]

ನ್ಯೂಜಿಲ್ಯಾಂಡ್​ನಲ್ಲಿ ಜ್ವಾಲಾಮುಖಿ ಸ್ಫೋಟಕ್ಕೆ 16 ಮಂದಿ ಬಲಿ
Follow us
|

Updated on: Dec 16, 2019 | 10:54 AM

ನ್ಯೂಜಿಲ್ಯಾಂಡ್​ನಲ್ಲಿ ಜ್ವಾಲಾಮುಖಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಕಾಣೆಯಾಗಿರುವ ಮತ್ತಿಬ್ಬರು ಇನ್ನೂ ಪತ್ತೆಯಾಗಿಲ್ಲ. ಇನ್ನೂ ಕೂಡ ಜ್ವಾಲಾಮುಖಿ ವಿಶಯುಕ್ತ ಹೊಗೆಯನ್ನ ಉಗುಳುತ್ತಿದ್ದು, ದ್ವೀಪದ ಸಮೀಪ ಹೋಗದಂತೆ ನಿಷೇಧಾಜ್ಞೆ ಹೇರಲಾಗಿದೆ.

ಪ್ರತಿಭಟನೆಗೆ ಬೆದರಿದ ಲೆಬನಾನ್: ಲೆಬನಾನ್ ರಾಜಧಾನಿ ಬೈರುತ್​ನಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಸರ್ಕಾರ ವಿರುದ್ಧ ಭುಗಿಲೆದಿದ್ದ ಪ್ರತಿಭಟನೆಯಲ್ಲಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಪ್ರತಿಭಟನೆ ನಿಯಂತ್ರಿಸಲು ಲೆಬನಾನ್ ಭದ್ರತಾ ಪಡೆ ಟಿಯರ್ ಗ್ಯಾಸ್ ಬಳಸಿದ್ದು, ಪೊಲೀಸರು ಕೂಡ ಗಾಯಗೊಂಡಿದ್ದಾರೆ.

ಒಲಂಪಿಕ್ ಸ್ಟೇಡಿಯಂ ಉದ್ಘಾಟನೆ: 2020ರ ಒಲಂಪಿಕ್​ಗೆ ಜಪಾನ್ ಸಜ್ಜಾಗಿದ್ದು, ನೂತನವಾಗಿ ನಿರ್ಮಾಣ ಮಾಡಿರುವ ಒಲಂಪಿಕ್ ಸ್ಟೇಡಿಯಂ ಅನ್ನ ಜಪಾನ್ ಪ್ರಧಾನಿ ಶಿಂಜು ಅಬೆ ಉದ್ಘಾಟಿಸಿದ್ರು. 2020ರ ಜುಲೈ 24ರಿಂದ ಒಲಂಪಿಕ್ ಪಂದ್ಯಾವಳಿಗಳು ಆರಂಭ ಆಗಲಿದ್ದು, ವಿಶ್ವಕ್ಕೆ ತನ್ನ ಸಾಮರ್ಥ್ಯ ತೋರಿಸಲು ಜಪಾನ್ ಸಜ್ಜಾಗಿದೆ.

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ