AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED: ಇ.ಡಿ ಭಾರೀ ಕಾರ್ಯಾಚರಣೆ – ಪರಾರಿಯಾಗಿರುವ ನೀರವ್ ಮೋದಿ ಕೋಟ್ಯಂತರ ರೂ. ಮೌಲ್ಯದ ರತ್ನಾಭರಣ, ಠೇವಣಿ ಜಪ್ತಿ

nirav modi: ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸಂಬಂಧಿಸಿದ ಕಂಪನಿಗಳ ರತ್ನಗಳು, ಆಭರಣಗಳು ಮತ್ತು ಬ್ಯಾಂಕ್ ಠೇವಣಿ ಸೇರಿದಂತೆ 253.62 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ED: ಇ.ಡಿ ಭಾರೀ ಕಾರ್ಯಾಚರಣೆ - ಪರಾರಿಯಾಗಿರುವ ನೀರವ್ ಮೋದಿ ಕೋಟ್ಯಂತರ ರೂ. ಮೌಲ್ಯದ ರತ್ನಾಭರಣ, ಠೇವಣಿ ಜಪ್ತಿ
ಇ.ಡಿ ಭಾರೀ ಬೇಟೆ - ಪರಾರಿಯಾಗಿರುವ ನೀರವ್ ಮೋದಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
TV9 Web
| Edited By: ಸಾಧು ಶ್ರೀನಾಥ್​|

Updated on: Jul 22, 2022 | 8:33 PM

Share

ಭಾರತದಿಂದ ರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ (nirav modi) ಸಂಬಂಧಿಸಿದ ಕಂಪನಿಗಳ ರತ್ನಗಳು, ಆಭರಣಗಳು ಮತ್ತು ಬ್ಯಾಂಕ್ ಠೇವಣಿ ಸೇರಿದಂತೆ 253.62 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ- ed) ಶುಕ್ರವಾರ ತಿಳಿಸಿದೆ. ಈ ಎಲ್ಲಾ ಚರ ಆಸ್ತಿಗಳನ್ನು ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಹಾಂಗ್ ಕಾಂಗ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರೀಯ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯ ಹೇಳಿಕೆಯ ಪ್ರಕಾರ, ಹಾಂಗ್ ಕಾಂಗ್‌ನಲ್ಲಿರುವ ನೀರವ್ ಮೋದಿ ಗ್ರೂಪ್‌ನ ಕೆಲವು ಆಸ್ತಿಗಳನ್ನು ಖಾಸಗಿ ‘ವಾಲ್ಟ್’ಗಳಲ್ಲಿ ಇರಿಸಲಾಗಿರುವ ರತ್ನಗಳು ಮತ್ತು ಆಭರಣಗಳು ಎಂದು ಗುರುತಿಸಲಾಗಿದೆ. ಇದರೊಂದಿಗೆ ಅಲ್ಲಿನ ಬ್ಯಾಂಕ್ ಖಾತೆಗಳಲ್ಲಿ ಇಟ್ಟಿರುವ ಮೊತ್ತವೂ ಪತ್ತೆಯಾಗಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಅಡಿಯಲ್ಲಿ ಅವುಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ನೀರವ್ (50) ಪ್ರಸ್ತುತ ಯುಕೆ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ 2 ಬಿಲಿಯನ್ ಡಾಲರ್ ಮೊತ್ತದ ಪ್ರಮುಖ ಆರೋಪಿ. ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ