AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹೇತರ ಸಂಬಂಧವಿರುವವರಿಗೆ, ವಿಚ್ಛೇದಿತರಿಗಿಲ್ಲಿ ಕೆಲಸವಿಲ್ಲ: ತನ್ನ ಉದ್ಯೋಗಿಗಳಿಗೆ ಚೀನಾ ಕಂಪನಿಯ ಹೊಸ ರೂಲ್ಸ್​

ಚೀನಾ(China) ಮೂಲದ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಹೊಸ ನಿಯಮವನ್ನು ಪರಿಚಯಿಸಿದೆ.

ವಿವಾಹೇತರ ಸಂಬಂಧವಿರುವವರಿಗೆ, ವಿಚ್ಛೇದಿತರಿಗಿಲ್ಲಿ ಕೆಲಸವಿಲ್ಲ: ತನ್ನ ಉದ್ಯೋಗಿಗಳಿಗೆ ಚೀನಾ ಕಂಪನಿಯ ಹೊಸ ರೂಲ್ಸ್​
ಕಂಪನಿImage Credit source: India TV
ನಯನಾ ರಾಜೀವ್
|

Updated on: Jun 18, 2023 | 12:27 PM

Share

ಚೀನಾ(China) ಮೂಲದ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಹೊಸ ನಿಯಮವನ್ನು ಪರಿಚಯಿಸಿದೆ. ತನ್ನ ಉದ್ಯೋಗಿಗಳು ವಿವಾಹೇತರ ಸಂಬಂಧ ಹೊಂದಿರಬಾರದು ಹಾಗೆಯೇ ವಿಚ್ಛೇದನ ನೀಡಿದರೂ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಕುಟುಂಬಕ್ಕೆ ನಿಷ್ಠರಾಗಿರುವ ಕಾರ್ಪೊರೇಟ್ ಸಂಸ್ಕೃತಿಯನ್ನು ಪ್ರತಿಪಾದಿಸುವ ಮತ್ತು ಗಂಡ ಮತ್ತು ಹೆಂಡತಿಯ ನಡುವಿನ ಪ್ರೀತಿ ಇವೆಲ್ಲವನ್ನು ಉಳಿಸಿಕೊಂಡು ಹೋದರಷ್ಟೇ ಕೆಲಸ ಎಂದು ಸ್ಪಷ್ಟಪಡಿಸಿದೆ.”

ಈ ನಿಯಮವು ಎಲ್ಲಾ ವಿವಾಹಿತ ಸಿಬ್ಬಂದಿಗೆ ಅನ್ವಯಿಸುತ್ತದೆ. ವಿವಾಹೇತರ ಸಂಬಂಧ ಹೊಂದಿರುವ ಉದ್ಯೋಗಿಗಳ ಮೇಲಿನ ನಿಷೇಧವು ಸಾಮಾಜಿಕ ಮಾಧ್ಯಮದಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಹೇಳಿದೆ.

ಜತೆಗೆ ಆತ/ಆಕೆ ವಿಚ್ಛೇದನ ನೀಡುವಂತಿಲ್ಲ, ವೀವಾಹೇತರ ಸಂಬಂಧ ಹೊಂದಿರುವ ಉದ್ಯೋಗಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಕಂಪನಿಯಲ್ಲಿ ಕೆಲಸ ಮಾಡಲು ಅಂತವರು ಅರ್ಹರಾಗಿರುವುದಿಲ್ಲ ಎಂದು ಹೇಳಿದೆ.

ಮತ್ತಷ್ಟು ಓದಿ: ಬಿಡದಿಯಲ್ಲಿ ಚೀನಾ ಕಂಪನಿಯಿಂದ ನೌಕರರ ಭವಿಷ್ಯ, ಭವಿಷ್ಯ ನಿಧಿ ಎರಡಕ್ಕೂ ಸಂಚಕಾರ! ಲ್ಯಾಪ್ ಟಾಪ್ ಬ್ಯಾಗ್ ತಯಾರಿಸಿಕೊಡುತ್ತಿದ್ದ ಮಹಿಳೆಯರ ಪಾಡೇನು?

ಎಲ್ಲಾ ಉದ್ಯೋಗಿಗಳು ತಮ್ಮ ಮನಸ್ಸನ್ನು ಬದಲಿಸಿಕೊಂಡು, ಉತ್ತಮ ಉದ್ಯೋಗಿಗಳಾಗಲು ಪ್ರಯತ್ನಿಸಿ, ಜತೆಗೆ ಕುಟುಂಬದಲ್ಲೂ ಒಳ್ಳೆಯ ಹೆಸರು ಪಡೆಯಿರಿ ಎಂದು ಕಂಪನಿ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!