AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ

ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ
ಕೊವಿಡ್ ಲಸಿಕೆ
TV9 Web
| Updated By: guruganesh bhat|

Updated on: Oct 11, 2021 | 12:46 PM

Share

ಡಿಸೆಂಬರ್ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಉದ್ಯೋಗ ನಿರಾಕರಿಸುವುದಾಗಿ ಕೊವಿಡ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನ್ಯೂಜಿಲ್ಯಾಂಡ್ ಸರ್ಕಾರ ತಿಳಿಸಿದೆ. ವೈದ್ಯರು, ದಾದಿಯರು ಸೇರಿದಂತೆ ಆರೊಗ್ಯ ಕ್ಷೇತ್ರದ ಎಲ್ಲ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ನ್ಯೂಜಿಲ್ಯಾಂಡ್ ತಿಳಿಸಿದೆ.

ಕೊವಿಡ್ ಸೋಂಕು ಹರಡಬಹುದಾದ ಯಾವುದೇ ಸಾಧ್ಯತೆಗಳನ್ನೂ ಬಿಡುವುದಿಲ್ಲ. ಕೊವಿಡ್ ತಡೆಯಲು ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೊವಿಡ್ 19ಕ್ಕೆ ಸಂಬಂಧಿಸಿದ ಸಚಿವ ಮತ್ತು ಶಿಕ್ಷಣ ಸಚಿವರೂ ಆಗಿರುವ ಕ್ರಿಸ್ ಹಿಪ್ಕಿನ್ಸ್ ಸೂಚಿಸಿದ್ದಾರೆ. ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ ಭಾನುವಾರದವರೆಗೆ ಭಾರತದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಇದನ್ನೂ ಓದಿ: 

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ 

Malaria vaccine ಮಕ್ಕಳಿಗಾಗಿ ಪ್ರಪಂಚದ ಮೊದಲ ಮಲೇರಿಯಾ ಲಸಿಕೆಯ ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ