AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಇನ್ನು ಮಾಸ್ಕ್ ಧರಿಸಬೇಕಾಗಿಲ್ಲ ಆದರೆ ಗುಂಪಿನಲ್ಲಿದ್ದಾಗ ಮಾಸ್ಕ್ ಇರಲಿ! ಅಧ್ಯಕ್ಷ ಜೋ ಬೈಡೆನ್ ಘೋಷಣೆ

ಕೊರೊನಾದಿಂದ ನಮ್ಮ ಅಮೆರಿಕಾ ನರಳಿತ್ತು. ಆದರೆ ಆರೋಗ್ಯಾಧಿಕಾರಿಗಳ ಅದ್ಭುತ ಕೆಲಸದಿಂದ ಜನರ ಸಹಕಾರದಿಂದ ಸೋಂಕನ್ನು ನಿಯಂತ್ರಸುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದೇವೆ. ಹಾಗಾಗಿ ಎರಡು ಬಾರಿಯೂ ಚುಚ್ಚು ಮದ್ದು ಹಾಕಿಸಿಕೊಂಡವರು ಇನ್ಮುಂದೆ ಒಬ್ಬರೇ ಇದ್ದಾಗ ಮಾಸ್ಕ್​ ಹಾಕಿಕೊಳ್ಳುವುದು ಬೇಡ ಎಂದು ಅಧ್ಯಕ್ಷ ಜೋ ಬೈಡೆನ್ ಸಾರಿದ್ದಾರೆ.

ಅಮೆರಿಕದಲ್ಲಿ ಇನ್ನು ಮಾಸ್ಕ್ ಧರಿಸಬೇಕಾಗಿಲ್ಲ ಆದರೆ ಗುಂಪಿನಲ್ಲಿದ್ದಾಗ ಮಾಸ್ಕ್ ಇರಲಿ! ಅಧ್ಯಕ್ಷ ಜೋ ಬೈಡೆನ್ ಘೋಷಣೆ
ಜೊ ಬೈಡನ್​
ಸಾಧು ಶ್ರೀನಾಥ್​
|

Updated on:Apr 28, 2021 | 10:51 AM

Share

ದೆಹಲಿ: ಅಮೆರಿಕದಲ್ಲಿ ಉಲ್ಬಣಗೊಂಡಿದ್ದ ಕೊರೊನಾ ಸೋಂಕು ಕಾಟ ತಹಬಂದಿಗೆ ಬಂದಿದೆಯಾ? ಏಂಕೆಂದರೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರು ದಿಢೀರನೆ ಆದೇಶವೊಂದನ್ನು ಹೊರಡಿಸಿದ್ದು, ಲಸಿಕೆ ಪಡೆದವರು ಮಾಸ್ಕ್ ಧರಿಸಬೇಕಾಗಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಸಾಂಕ್ರಾಮಿಕ ರೋಗ ತಡೆ ಇಲಾಖೆ ಶಿಫಾರಸು ಹಿನ್ನೆಲೆ ಈ ಕ್ರಮ ಕೈಗೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತಿಳಿಸಿದ್ದಾರೆ.

ಅಮೆರಿಕದಲ್ಲಿ ಇನ್ನು ಮಾಸ್ಕ್ ಧರಿಸಬೇಕಾಗಿಲ್ಲ. ಹೊರಗೆ ಏಕಾಂಗಿಯಾಗಿ ಓಡಾಡುವಾಗ ಮಾಸ್ಕ್​ ಧರಿಸದಿದ್ದರೂ ರವಾಗಿಲ್ಲ. ಆದರೆ ಗುಂಪಿನಲ್ಲಿದ್ದಾಗ ಮಾಸ್ಕ್ ಖಂಡಿತವಾಗಿಯೂ ಧರಿಸಿ ಎಂದು ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಗಮನಾರ್ಹವೆಂದ್ರೆ ಅಮೆರಿಕದಲ್ಲಿ ಪ್ರತಿಯೊಬ್ಬ ವಯಸ್ಕರರಿಗೂ ವ್ಯಾಕ್ಸಿನೇಶನ್​ ಹಾಕಲಾಗಿದೆ. ಇದುವರೆಗೂ 95 ದಶಲಕ್ಷ ಅಮೆರಿಕನ್ನರಿಗೆ ಕೊರೊನಾ ಚುಚ್ಚುಮದ್ದು ಹಾಕಲಾಗಿದೆ ಎಂದು ಸಾಂಕ್ರಾಮಿಕ ರೋಗ ತಡೆ ಇಲಾಖೆ (Centers for Disease Control and Prevention-CDC) ತಿಳಿಸಿದೆ.

ಈ ಹಿಂದೆ ಕೊರೊನಾದಿಂದ ನಮ್ಮ ಅಮೆರಿಕಾ ನರಳಿತ್ತು. ಆದರೆ ಆರೋಗ್ಯಾಧಿಕಾರಿಗಳ ಅದ್ಭುತ ಕೆಲಸದಿಂದ ಜನರ ಸಹಕಾರದಿಂದ ಸೋಂಕನ್ನು ನಿಯಂತ್ರಸುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದೇವೆ. ಹಾಗಾಗಿ ಎರಡು ಬಾರಿಯೂ ಚುಚ್ಚು ಮದ್ದು ಹಾಕಿಸಿಕೊಂಡವರು ಇನ್ಮುಂದೆ ಒಬ್ಬರೇ ಇದ್ದಾಗ ಮಾಸ್ಕ್​ ಹಾಕಿಕೊಳ್ಳುವುದು ಬೇಡ ಎಂದು ಅಧ್ಯಕ್ಷ ಜೋ ಬೈಡೆನ್ ಸಾರಿದ್ದಾರೆ.

(no need of mask to vaccinated people in usa says president Joe Biden)

Also Reed: ಮೇ 1ರಿಂದ 3ನೇ ಹಂತದ ಲಸಿಕೆ ವಿತರಣೆ; ನೀವೂ 18 ವರ್ಷ ಮೇಲ್ಪಟ್ಟವರಾಗಿದ್ದರೆ ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಿ.. ಇಲ್ಲಿದೆ ನೋಡಿ ವಿಧಾನ

Published On - 10:48 am, Wed, 28 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​