AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Economics Prize 2023: ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

Nobel Economics Prize 2023: ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ
ಕ್ಲಾಡಿಯಾ ಗೋಲ್ಡಿನ್‌
ಅಕ್ಷಯ್​ ಪಲ್ಲಮಜಲು​​
|

Updated on:Oct 09, 2023 | 3:50 PM

Share

ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಆರ್ಥಿಕ ವಿಜ್ಞಾನಕ್ಕೆ 1969 ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ. 92 ಪುರಸ್ಕೃತರ ಪೈಕಿ 25 ಮಂದಿ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್‌ ಪಾತ್ರರಾಗಿದ್ದಾರೆ.

ನೊಬೆಲ್​​ ಪ್ರಶಸ್ತಿಯನ್ನು ಅಕ್ಟೋಬರ್ 2ರಿಂದ ನೀಡಲಾಗುತ್ತಿದೆ. ಇನ್ನು ಆರ್ಥಿಕ ವಿಜ್ಞಾನ ಕ್ಷೇತ್ರಕ್ಕೆ ಇದು ಈ ವರ್ಷದ ಕೊನೆಯ ಪ್ರಶಸ್ತಿಯಾಗಿದೆ. ಔಷಧ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಮತ್ತು ಶಾಂತಿಗೆ ಸಂಬಂಧಿಸಿದಂತೆ ಈ ವಾರ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿತ್ತು.

ಕಳೆದ ವರ್ಷದ ಆರ್ಥಿಕ ವಿಜ್ಞಾನಗಳ ಪ್ರಶಸ್ತಿಯನ್ನು ಬೆನ್ ಬರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್​​ಗೆ ನೀಡಲಾಗಿತ್ತು. ಬ್ಯಾಂಕ್ ವೈಫಲ್ಯಗಳು ಮತ್ತು 2007-2008 ರ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದ ಅಧ್ಯಯನಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿತ್ತು.

Published On - 3:36 pm, Mon, 9 October 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ