AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize in Chemistry 2021: ಬೆಂಜಮಿನ್ ಲಿಸ್ಟ್, ಡೇವಿಡ್ ಮ್ಯಾಕ್​ಮಿಲನ್​ಗೆ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ

Nobel Prize 2021: ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್​ನ ಡೇವಿಡ್ ಡಬ್ಲುಸಿ ಮ್ಯಾಕ್​ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ.

Nobel Prize in Chemistry 2021: ಬೆಂಜಮಿನ್ ಲಿಸ್ಟ್, ಡೇವಿಡ್ ಮ್ಯಾಕ್​ಮಿಲನ್​ಗೆ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ
ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಬೆಂಜಮಿನ್ ಲಿಸ್ಟ್ ಹಾಗೂ ಡೇವಿಡ್ ಡಬ್ಲುಸಿ ಮ್ಯಾಕ್​ಮಿಲನ್
TV9 Web
| Edited By: |

Updated on:Oct 06, 2021 | 5:25 PM

Share

ರಸಾಯನ ಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್​ನ ಡೇವಿಡ್ ಡಬ್ಲುಸಿ ಮ್ಯಾಕ್​ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಅಸಿಮ್ಮೆಟ್ರಿಕ್ ಆರ್ಗನೊಕಟಲಿಸಿಸ್ ಅಭಿವೃದ್ಧಿ ಪಡಿಸಿದ್ದಕ್ಕಾಗಿ ಈ ಇಬ್ಬರಿಗೆ ಈ ಬಾರಿಯ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಇಂದು ರಸಾಯನ ಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಿದೆ. ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಕೆಯ ಡೇವಿಡ್ ಮ್ಯಾಕ್‌ಮಿಲನ್‌ 2000ರಲ್ಲಿ ಸ್ವತಂತ್ರವಾಗಿ ಕ್ಯಾಟಲಿಸಿಸ್​ನ ಹೊಸ ಮಾರ್ಗವನ್ನು ಅಭಿವೃದ್ಧಿಪಡಿಸಿದ್ದರು.

ಸಂಶೋಧಕರು ಈಗ ಹೊಸ ಔಷಧಿಗಳಿಂದ ಹಿಡಿದು ಸೌರ ಕೋಶಗಳಲ್ಲಿ ಬೆಳಕನ್ನು ಸೆರೆ ಹಿಡಿಯಬಲ್ಲ ಅಣುಗಳವರೆಗೆ ಏನು ಬೇಕಾದರೂ ಮಾಡಬಹುದು ಎಂಬುದನ್ನು ತೋರಿಸಿಕೊಡುತ್ತಿದ್ದಾರೆ. ಈ ರೀತಿಯಾಗಿ, ಆರ್ಗನೊಕಟಲಿಸ್ಟ್​ಗಳು ಮನುಷ್ಯಕುಲಕ್ಕೆ ಅನುಕೂವಾಗುವಂತಹ ಸಂಶೋಧನೆಗಳನ್ನು ಮಾಡುತ್ತಿದ್ದಾರೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಮೆಚ್ಚುಗೆ ವ್ಯಕ್ತಪಡಿಸಿದೆ.

ನಿನ್ನೆಯಷ್ಟೇ 2021ನೇ ಸಾಲಿನ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಸೈಕುರೊ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್, ಪ್ಯಾರಿಸಿಗೆ ಘೋಷಿಸಲಾಗಿತ್ತು. ಜಪಾನ್, ಜರ್ಮನಿ ಮತ್ತು ಇಟಲಿಯ ಈ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿತ್ತು. ಇದೀಗ ರಸಾಯನ ಶಾಸ್ತ್ರ ವಿಭಾಗದಲ್ಲೂ ಜರ್ಮನಿಯ ವಿಜ್ಞಾನಿಗೆ ನೊಬೆಲ್ ಪ್ರಶಸ್ತಿ ಬಂದಿದೆ.

ಇದನ್ನೂ ಓದಿ: Nobel Prize 2021: ಪ್ರಸಕ್ತ ವರ್ಷದ ಭೌತಶಾಸ್ತ್ರ ಕ್ಷೇತ್ರದ ನೊಬೆಲ್​ ಪ್ರಶಸ್ತಿ ಈ ಮೂವರು ವಿಜ್ಞಾನಿಗಳಿಗೆ

Nobel Prize 2021 ಅಮೆರಿಕದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್​​ಗೆ 2021ರ ವೈದ್ಯಕೀಯ ನೊಬೆಲ್ ಪ್ರಶಸ್ತಿ

Published On - 5:21 pm, Wed, 6 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ