AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize In Literature 2023: ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ

ನಾರ್ವೆ ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ ಅವರಿಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ.

Nobel Prize In Literature 2023: ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ
Nobel Prize In Literature 2023
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 05, 2023 | 5:39 PM

ನಾರ್ವೆ ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ ಅವರಿಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ (Nobel Prize In Literature) ನೀಡಲಾಗಿದೆ. ಇನ್ನು ನೊಬೆಲ್ ಪ್ರಶಸ್ತಿ ಅಕಾಡೆಮಿ ಫೋಸ್ಸೆ ಅವರ ಕಾದಂಬರಿಗಳು ಧ್ವನಿ ಇಲ್ಲದವರಿಗೆ ದನಿಯಾಗಿದೆ ಎಂದು ವರ್ಣಿಸಿದೆ. ನೊಬೆಲ್ ಪ್ರಶಸ್ತಿ ಅಕಾಡೆಮಿ ಫೊಸ್ಸೆ ಅವರ ಹಲವಾರು ನಾಟಕಗಳು, ಕಾದಂಬರಿಗಳು, ಕವನ ಸಂಕಲನಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಮತ್ತು ಭಾಷಾಂತರಗಳನ್ನು ಒಳಗೊಂಡಂತೆ ಹಲವು ಕೃತಿಯನ್ನು ಗೌರವಿಸಿ ಈ ಪ್ರಶಸ್ತಿಯನ್ನು ನೀಡಿದೆ.

ಜಾನ್ ಫೋಸ್ಸೆ 1959 ರಲ್ಲಿ ನಾರ್ವೆಯ ಪಶ್ಚಿಮ ಕರಾವಳಿಯ ಹೌಗೆಸುಂಡ್‌ನಲ್ಲಿ ಜನಿಸಿದರು. ಇವರ ಹಲವು ನಾಟಕಗಳು, ಕಾದಂಬರಿಗಳು, ಕವನ ಸಂಗ್ರಹಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಜಗತ್ತಿನಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಇನ್ನು ಅವರ ಚೊಚ್ಚಲ ಕಾದಂಬರಿ ರಾಡ್ಟ್, ಸ್ವಾರ್ಟ್ 1983 (Raudt, svart 1983) ಇದು ಭಾವನಾತ್ಮಕ ಕಾದಂಬರಿಯಾಗಿತ್ತು. ಜತೆಗೆ ಇದು ಹೆಚ್ಚು ಪ್ರಸಿದ್ಧತೆಯನ್ನು ಪಡೆದಿತ್ತು.

ಜಾನ್ ಫೋಸ್ಸೆ ಅವರು ವಿಶ್ವದ ಪ್ರಸಿದ್ಧ ನಾಟಕಕಾರಲ್ಲಿ ಹಾಗೂ ಕಾದಂಬರಿಗಾರರಲ್ಲಿ ಒಬ್ಬರಾಗಿದ್ದರು. ಈ ಸಮಾಜದ ಮೇಲೆ ಅವರು ಕಾದಂಬರಿ ಮತ್ತು ನಾಟಕ ಪರಿಣಾಮವನ್ನು ಉಂಟು ಮಾಡಿದ್ದು, ಜಗತ್ತಿನ ಅನೇಕ ಕಡೆ ಅವರು ಕಾದಂಬರಿಗೆ ಪ್ರಶಸ್ತಿಗಳು ಹಾಗೂ ಪ್ರಶಂಸೆಗಳು ಸಿಕ್ಕಿವೆ.

Published On - 5:13 pm, Thu, 5 October 23

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ