AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize in Literature 2025: ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ

2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿಯನ್ನು ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಪಡೆದಿದ್ದಾರೆ. ತಮ್ಮ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ಇನ್ನು ಪ್ರಶಸ್ತಿಗಾಗಿ ಇಬ್ಬರು ಭಾರತೀಯರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ

Nobel Prize in Literature 2025: ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ
ಲಾಸ್ಲೊ ಕ್ರಾಸ್ನಹೊರ್ಕೈ
ಅಕ್ಷಯ್​ ಪಲ್ಲಮಜಲು​​
|

Updated on: Oct 09, 2025 | 5:46 PM

Share

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ (László Krasznahorkai) ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror, reaffirms the power of art” ಎಂಬ ಕೃತಿಗೆ ಈ ಪ್ರಶಸ್ತಿಯನ್ನು ನೀಡಿಲಾಗಿದೆ. ಈ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ತಮ್ಮ ಕೃತಿಯ ಮೂಲಕ ನಿರೂಪಣಾ ಶೈಲಿ ಮತ್ತು ತಾತ್ವಿಕದ ಬಗ್ಗೆ ಆಳವಾದ ಪ್ರಭಾವವನ್ನು ಉಂಟು ಮಾಡಿದವರು, ಕ್ರಾಸ್ನಾಹೋರ್ಕೈ ಅವರ ಕೃತಿಗಳು ಆಧುನಿಕ ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದೆ. ಅವರ ಬರವಣಿಗೆಯು ಜಗತ್ತಿನಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಂತಿದೆ.

ಹಲವು ಬಿಕ್ಕಟ್ಟಿನಲ್ಲಿರುವ ದೇಶಗಳಿಗೆ ಹಾಗೂ ಅಲ್ಲಿನ ಕಲೆ ಅವ್ಯವಸ್ಥೆ ಮತ್ತು ಹತಾಶೆ, ಧಿಕ್ಕರಿಸುವ ವಿಚಾರಗಳಿಗೆ ಅವರ ಕೃತಿ ಶಕ್ತಿಯಾಗಿ ನಿಂತಿದೆ. ಈ ಬಾರಿ ಸಾಹಿತ್ಯ ನೊಬೆಲ್ ಪ್ರಶಸ್ತಿಯಲ್ಲಿ ಭಾರತದ ಸಾಹಿತಿಗಳು ಕೂಡ ಸ್ವರ್ಧಿಸಿದ್ದಾರೆ. ಭಾರತದ ಅಮಿತವ್ ಘೋಷ್ ಹಾಗೂ ಸಲ್ಮಾನ್ ರಶ್ದಿ ಹೆಸರು ಕೂಡ ಕೇಳಿ ಬಂದಿದೆ. ವಿಶ್ವ ಸಾಹಿತ್ಯ ವೇದಿಕೆಯಲ್ಲಿ ಪ್ರಭಾವ ಬೀರಿದ ಲೇಖಕರು ಇವರುಗಳು. ಅಮಿತವ್ ಘೋಷ್ ಅವರ The Shadow Lines, The Hungry Tide ಮುಂತಾದ ಕೃತಿಗಳು ಭಾರತೀಯ ಇತಿಹಾಸ, ವಲಸೆ, ಮತ್ತು ಪರಿಸರ ಚಿಂತನೆಗಳ ಬಗ್ಗೆ ಹೆಚ್ಚು ಪ್ರಭಾವ ಉಂಟು ಮಾಡಿದೆ.

ಇದನ್ನೂ ಓದಿ: ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್, ಒಮರ್ ಯಾಘಿಗೆ ಈ ಬಾರಿಯ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಎಕ್ಸ್​ ಪೋಸ್ಟ್​ ಇಲ್ಲಿದೆ ನೋಡಿ

ರಶ್ದಿ ಅವರ Midnight’s Children ಮತ್ತು The Satanic Verses ಕೃತಿಗಳು ಬಹದೊಡ್ಡ ಬದಲಾವಣೆಗಳನ್ನು ತಂದಿದೆ. ಈ ಮೂಲಕ ಇಂಗ್ಲಿಷ್ ಕೃತಿಗಳ ಮೇಲೆ ಹೆಚ್ಚು ಪ್ರಭಾವ ಉಂಟು ಮಾಡಿದೆ. 1913 ಭಾರತಕ್ಕೆ ಮೊದಲು ಸಾಹಿತ್ಯಕ್ಕೆ ನೊಬೆಲ್ ಪ್ರಶಸ್ತಿ ದೊರಕಿತ್ತು. ಅದು ರವೀಂದ್ರನಾಥ ಟ್ಯಾಗೋರ್’ ಅವರ ‘ಗೀತಾಂಜಲಿ’ ಕೃತಿಗೆ. ನಂತರದಲ್ಲಿ ಭಾರತದ ಹಲವು ಕೃತಿಗಳು ವಿಶ್ವಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದರು ಇಲ್ಲಿಯವರಗೆ ಯಾವುದೇ ನೊಬೆಲ್ ಪ್ರಶಸ್ತಿ ಸಿಕ್ಕಿಲ್ಲ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು