AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ […]

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?
ನೊಬೆಲ್ ಪುರಸ್ಕಾರ
KUSHAL V
| Edited By: |

Updated on:Sep 25, 2020 | 11:53 AM

Share

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ ನೀಡಲಾಗುವುದು. ಅದರೆ, ಈ ಬಾರಿಯ ವಿಶೇಷವೆಂದರೆ, ಪ್ರಶಸ್ತಿ ಪುರಸ್ಕೃತರಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದ್ದು ಈ ವರ್ಷದ ವಿಜೇತರಿಗೆ ಹಿಂದೆಂದಿಗಿಂತ ಹೆಚ್ಚಾಗಿ ಸುಮಾರು 8.14 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು. ಈ ಮೊತ್ತ ಕಳೆದ ವರ್ಷಕ್ಕಿಂತ ಶೇಕಡಾ 11.11 ರಷ್ಟು ಹೆಚ್ಚಳವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನೊಬೆಲ್​ ಪ್ರತಿಷ್ಠಾನವು ಕಳೆದ ವರ್ಷಗಳಿಗಿಂತ ಈ ಬಾರಿ ನಮ್ಮ ಖರ್ಚು ಮತ್ತು ಬಂಡವಾಳದ ಪರಿಸ್ಥಿತಿ ಸ್ಥಿರವಾಗಿದೆ. ಹಾಗಾಗಿ, ನಾವು ಬಹುಮಾನದ ಮೊತ್ತವನ್ನು ಹೆಚ್ಚಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Published On - 11:39 am, Fri, 25 September 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್