AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ […]

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?
ನೊಬೆಲ್ ಪುರಸ್ಕಾರ
KUSHAL V
| Edited By: |

Updated on:Sep 25, 2020 | 11:53 AM

Share

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ ನೀಡಲಾಗುವುದು. ಅದರೆ, ಈ ಬಾರಿಯ ವಿಶೇಷವೆಂದರೆ, ಪ್ರಶಸ್ತಿ ಪುರಸ್ಕೃತರಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದ್ದು ಈ ವರ್ಷದ ವಿಜೇತರಿಗೆ ಹಿಂದೆಂದಿಗಿಂತ ಹೆಚ್ಚಾಗಿ ಸುಮಾರು 8.14 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು. ಈ ಮೊತ್ತ ಕಳೆದ ವರ್ಷಕ್ಕಿಂತ ಶೇಕಡಾ 11.11 ರಷ್ಟು ಹೆಚ್ಚಳವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನೊಬೆಲ್​ ಪ್ರತಿಷ್ಠಾನವು ಕಳೆದ ವರ್ಷಗಳಿಗಿಂತ ಈ ಬಾರಿ ನಮ್ಮ ಖರ್ಚು ಮತ್ತು ಬಂಡವಾಳದ ಪರಿಸ್ಥಿತಿ ಸ್ಥಿರವಾಗಿದೆ. ಹಾಗಾಗಿ, ನಾವು ಬಹುಮಾನದ ಮೊತ್ತವನ್ನು ಹೆಚ್ಚಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Published On - 11:39 am, Fri, 25 September 20

Follow Us
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ