AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ […]

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?
ನೊಬೆಲ್ ಪುರಸ್ಕಾರ
KUSHAL V
| Edited By: |

Updated on:Sep 25, 2020 | 11:53 AM

Share

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ ನೀಡಲಾಗುವುದು. ಅದರೆ, ಈ ಬಾರಿಯ ವಿಶೇಷವೆಂದರೆ, ಪ್ರಶಸ್ತಿ ಪುರಸ್ಕೃತರಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದ್ದು ಈ ವರ್ಷದ ವಿಜೇತರಿಗೆ ಹಿಂದೆಂದಿಗಿಂತ ಹೆಚ್ಚಾಗಿ ಸುಮಾರು 8.14 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು. ಈ ಮೊತ್ತ ಕಳೆದ ವರ್ಷಕ್ಕಿಂತ ಶೇಕಡಾ 11.11 ರಷ್ಟು ಹೆಚ್ಚಳವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನೊಬೆಲ್​ ಪ್ರತಿಷ್ಠಾನವು ಕಳೆದ ವರ್ಷಗಳಿಗಿಂತ ಈ ಬಾರಿ ನಮ್ಮ ಖರ್ಚು ಮತ್ತು ಬಂಡವಾಳದ ಪರಿಸ್ಥಿತಿ ಸ್ಥಿರವಾಗಿದೆ. ಹಾಗಾಗಿ, ನಾವು ಬಹುಮಾನದ ಮೊತ್ತವನ್ನು ಹೆಚ್ಚಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Published On - 11:39 am, Fri, 25 September 20

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​