AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಹಾಪೋಹಗಳ ಬೆನ್ನಲ್ಲೇ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಪ್ರತ್ಯಕ್ಷ!

ಉತ್ತರ ಕೊರಿಯಾ: 20 ದಿನಗಳ ಬಳಿಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂದು ಅಲ್ ಜಝೀರಾ ತಿಳಿಸಿದೆ. ರಾಜಧಾನಿ ಪ್ಯೊಂಗ್ಯಾಂಗ್ ಸಮೀಪದ ಸಂಚೆನ್ ಎಂಬಲ್ಲಿ ಸಹೋದರಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಕಿಮ್‌ ಜಾಂಗ್‌ ಉನ್‌ ಕಾಣಿಸಿಕೊಂಡಿದ್ದಾರೆ. ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಖಾನೆಯೊಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಿಮ್‌ ಜಾಂಗ್‌ ಉನ್‌ ಚಾಲನೆ ನೀಡಿರುವ ಫೋಟೋಗಳನ್ನು ರಿಲೀಸ್ ಮಾಡಲಾಗಿದೆ. ಆದ್ರೆ ಏ.15 ರಂದು ಕಿಮ್‌ ಜಾಂಗ್‌ ಉನ್‌ ತನ್ನ ತಾತ ಅಂದ್ರೆ ಉತ್ತರ […]

ಊಹಾಪೋಹಗಳ ಬೆನ್ನಲ್ಲೇ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಪ್ರತ್ಯಕ್ಷ!
ಸಾಧು ಶ್ರೀನಾಥ್​
|

Updated on:May 02, 2020 | 8:23 AM

Share

ಉತ್ತರ ಕೊರಿಯಾ: 20 ದಿನಗಳ ಬಳಿಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂದು ಅಲ್ ಜಝೀರಾ ತಿಳಿಸಿದೆ. ರಾಜಧಾನಿ ಪ್ಯೊಂಗ್ಯಾಂಗ್ ಸಮೀಪದ ಸಂಚೆನ್ ಎಂಬಲ್ಲಿ ಸಹೋದರಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಕಿಮ್‌ ಜಾಂಗ್‌ ಉನ್‌ ಕಾಣಿಸಿಕೊಂಡಿದ್ದಾರೆ.

ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಖಾನೆಯೊಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಿಮ್‌ ಜಾಂಗ್‌ ಉನ್‌ ಚಾಲನೆ ನೀಡಿರುವ ಫೋಟೋಗಳನ್ನು ರಿಲೀಸ್ ಮಾಡಲಾಗಿದೆ. ಆದ್ರೆ ಏ.15 ರಂದು ಕಿಮ್‌ ಜಾಂಗ್‌ ಉನ್‌ ತನ್ನ ತಾತ ಅಂದ್ರೆ ಉತ್ತರ ಕೊರಿಯಾದ ಸಂಸ್ಥಾಪಕ ಕಿಮ್‌ ಸುಂಗ್​ನ ಹುಟ್ಟುಹಬ್ಬ ಆಚರಣೆಯಿತ್ತು. ಉತ್ತರ ಕೊರಿಯಾದ ಮಟ್ಟಿಗೆ ಅದು ಮಹತ್ವದ ಆಚರಣೆ. ಆದ್ರೆ ಕಿಮ್‌ ಜಾಂಗ್‌ ಉನ್‌ ಆ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ.

ಅಲ್ಲದೆ, ಅನಾರೋಗ್ಯ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸ್ಥಿತಿ ಗಂಭೀರವಾಗಿದೆ ಎಂದು ಸಾಕಷ್ಟು ಊಹಾಪೋಹಗಳೆದ್ದಿದ್ದವು.

Published On - 7:55 am, Sat, 2 May 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!