AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಹಾಪೋಹಗಳ ಬೆನ್ನಲ್ಲೇ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಪ್ರತ್ಯಕ್ಷ!

ಉತ್ತರ ಕೊರಿಯಾ: 20 ದಿನಗಳ ಬಳಿಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂದು ಅಲ್ ಜಝೀರಾ ತಿಳಿಸಿದೆ. ರಾಜಧಾನಿ ಪ್ಯೊಂಗ್ಯಾಂಗ್ ಸಮೀಪದ ಸಂಚೆನ್ ಎಂಬಲ್ಲಿ ಸಹೋದರಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಕಿಮ್‌ ಜಾಂಗ್‌ ಉನ್‌ ಕಾಣಿಸಿಕೊಂಡಿದ್ದಾರೆ. ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಖಾನೆಯೊಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಿಮ್‌ ಜಾಂಗ್‌ ಉನ್‌ ಚಾಲನೆ ನೀಡಿರುವ ಫೋಟೋಗಳನ್ನು ರಿಲೀಸ್ ಮಾಡಲಾಗಿದೆ. ಆದ್ರೆ ಏ.15 ರಂದು ಕಿಮ್‌ ಜಾಂಗ್‌ ಉನ್‌ ತನ್ನ ತಾತ ಅಂದ್ರೆ ಉತ್ತರ […]

ಊಹಾಪೋಹಗಳ ಬೆನ್ನಲ್ಲೇ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಪ್ರತ್ಯಕ್ಷ!
ಸಾಧು ಶ್ರೀನಾಥ್​
|

Updated on:May 02, 2020 | 8:23 AM

Share

ಉತ್ತರ ಕೊರಿಯಾ: 20 ದಿನಗಳ ಬಳಿಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂದು ಅಲ್ ಜಝೀರಾ ತಿಳಿಸಿದೆ. ರಾಜಧಾನಿ ಪ್ಯೊಂಗ್ಯಾಂಗ್ ಸಮೀಪದ ಸಂಚೆನ್ ಎಂಬಲ್ಲಿ ಸಹೋದರಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಕಿಮ್‌ ಜಾಂಗ್‌ ಉನ್‌ ಕಾಣಿಸಿಕೊಂಡಿದ್ದಾರೆ.

ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಖಾನೆಯೊಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಿಮ್‌ ಜಾಂಗ್‌ ಉನ್‌ ಚಾಲನೆ ನೀಡಿರುವ ಫೋಟೋಗಳನ್ನು ರಿಲೀಸ್ ಮಾಡಲಾಗಿದೆ. ಆದ್ರೆ ಏ.15 ರಂದು ಕಿಮ್‌ ಜಾಂಗ್‌ ಉನ್‌ ತನ್ನ ತಾತ ಅಂದ್ರೆ ಉತ್ತರ ಕೊರಿಯಾದ ಸಂಸ್ಥಾಪಕ ಕಿಮ್‌ ಸುಂಗ್​ನ ಹುಟ್ಟುಹಬ್ಬ ಆಚರಣೆಯಿತ್ತು. ಉತ್ತರ ಕೊರಿಯಾದ ಮಟ್ಟಿಗೆ ಅದು ಮಹತ್ವದ ಆಚರಣೆ. ಆದ್ರೆ ಕಿಮ್‌ ಜಾಂಗ್‌ ಉನ್‌ ಆ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ.

ಅಲ್ಲದೆ, ಅನಾರೋಗ್ಯ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸ್ಥಿತಿ ಗಂಭೀರವಾಗಿದೆ ಎಂದು ಸಾಕಷ್ಟು ಊಹಾಪೋಹಗಳೆದ್ದಿದ್ದವು.

Published On - 7:55 am, Sat, 2 May 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ