ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ತಜ್ಞ ತಿಳಿಸಿದ್ದಾರೆ.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!
ಪ್ರಾತಿನಿಧಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on: Jan 30, 2021 | 5:05 PM

ಕೊರೊನಾ ವೈರಸ್​ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರೆ ಹತ್ತಿರದ ಆಸ್ಪತ್ರೆಗೆ ತೆರಳಬೇಕು. ಅಲ್ಲಿ ಗಂಟೆಗಟ್ಟಲೆ ಕಾಯಬೇಕು. ಇಷ್ಟಕ್ಕೇ ನಿಂತಿಲ್ಲ. ವೈದ್ಯರು ನಿಮ್ಮ ಗಂಟಲು ದ್ರವ ತೆಗೆದುಕೊಂಡು ಪರಿಕ್ಷೆಯನ್ನೇನೋ ಮಾಡುತ್ತಾರೆ. ಆದರೆ, ಇದರ ವರದಿ ನೀಡೋಕೆ ಹಲವು ದಿನಗಳನ್ನೇ ತೆಗೆದುಕೊಳ್ಳುತ್ತಾರೆ. ಈ ತಲೆನೋವನ್ನು ಕಡಿಮೆ ಮಾಡಲು ಅರಿಜೋನಾ ವಿಶ್ವವಿದ್ಯಾಲಯದ ಸಂಶೋಧಕರು ಮೊಬೈಲ್​ ಮೂಲಕವೇ ಕೊರೊನಾ ಪರೀಕ್ಷೆ ನಡೆಸಲು ಹೊಸ ತಂತ್ರಜ್ಞಾನ ಅಭಿವೃದ್ಧಿ ಮಾಡಿದ್ದಾರೆ.

ಅರಿಜೋನಾ ವಿಶ್ವವಿದ್ಯಾಲಯದ ಜಿಯಾಂಗ್-ಯಿಯೋಲ್ ಯೂನ್ ಈ ಸಂಶೋಧನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡುವ ಅವರು, ಕೊರೊನಾ ವೈರಸ್​ ಪತ್ತೆ ಹಚ್ಚಲು ನಾವು ನಮ್ಮದೇ ಹೊಸ ಅನ್ವೇಷಣೆ ಮಾಡಿದ್ದೇವೆ. ನಿಮ್ಮ ಸ್ಮಾರ್ಟ್​ಫೋನ್​ ಬಳಕೆ ಮಾಡಿಕೊಂಡೇ ನೀವು ಕೊರೊನಾ ವೈರಸ್​ ಪತ್ತೆ ಹಚ್ಚಬಹುದು ಎಂದಿದ್ದಾರೆ ತಜ್ಞರು.

ತಜ್ಞರು ಅಭಿವೃದ್ಧಿ ಮಾಡಿರುವ ಸಂಶೋಧನೆ ಪ್ರಕಾರ ಸ್ಮಾರ್ಟ್​ಫೋನ್​ಗೆ ಒಂದು ಮೈಕ್ರೋಸ್ಕೋಪ್​ ಅವಶ್ಯಕತೆ ಇದೆ. ಇದರ ಜೊತೆಗೆ ನಿಮಗೆ ಮೈಕ್ರೋಫ್ಲೂಯಿಡ್ ಪೇಪರ್ ಕೂಡ ಬೇಕು. ನಂತರ ಗಂಟಲು ದ್ರವವನ್ನು ಮೈಕ್ರೋಫ್ಲೂಯಿಡ್ ಪೇಪರ್ ಮೇಲೆ ಹಾಕಿದಾಗ ಅಲ್ಲಿ ಆಗುವ ರಿಯಾಕ್ಷನ್​ ಆಧರಿಸಿ ನಿಮಗೆ ಕೊರೊನಾ ಇದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಂಡು ಹಿಡಿಯಬಹುದಾಗಿದೆ. ಅಲ್ಲಿ ಆಗುವ ರಿಯಾಕ್ಷನ್ನು ಮೊಬೈಲ್​ನಲ್ಲಿರುವ ಮೈಕ್ರೋಸ್ಕೋಪ್ ಬಳಸಿಕೊಂಡು ನೋಡಬಹುದು. ಈ ಪರೀಕ್ಷೆಯನ್ನು ಕೇವಲ 45 ರೂಪಾಯಿಯಲ್ಲಿ ಮಾಡಬಹುದು.

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ಯಿಯೋಲ್ ಯೂನ್ ತಿಳಿಸಿದ್ದಾರೆ.

ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ