AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ತಜ್ಞ ತಿಳಿಸಿದ್ದಾರೆ.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:05 PM

Share

ಕೊರೊನಾ ವೈರಸ್​ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರೆ ಹತ್ತಿರದ ಆಸ್ಪತ್ರೆಗೆ ತೆರಳಬೇಕು. ಅಲ್ಲಿ ಗಂಟೆಗಟ್ಟಲೆ ಕಾಯಬೇಕು. ಇಷ್ಟಕ್ಕೇ ನಿಂತಿಲ್ಲ. ವೈದ್ಯರು ನಿಮ್ಮ ಗಂಟಲು ದ್ರವ ತೆಗೆದುಕೊಂಡು ಪರಿಕ್ಷೆಯನ್ನೇನೋ ಮಾಡುತ್ತಾರೆ. ಆದರೆ, ಇದರ ವರದಿ ನೀಡೋಕೆ ಹಲವು ದಿನಗಳನ್ನೇ ತೆಗೆದುಕೊಳ್ಳುತ್ತಾರೆ. ಈ ತಲೆನೋವನ್ನು ಕಡಿಮೆ ಮಾಡಲು ಅರಿಜೋನಾ ವಿಶ್ವವಿದ್ಯಾಲಯದ ಸಂಶೋಧಕರು ಮೊಬೈಲ್​ ಮೂಲಕವೇ ಕೊರೊನಾ ಪರೀಕ್ಷೆ ನಡೆಸಲು ಹೊಸ ತಂತ್ರಜ್ಞಾನ ಅಭಿವೃದ್ಧಿ ಮಾಡಿದ್ದಾರೆ.

ಅರಿಜೋನಾ ವಿಶ್ವವಿದ್ಯಾಲಯದ ಜಿಯಾಂಗ್-ಯಿಯೋಲ್ ಯೂನ್ ಈ ಸಂಶೋಧನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡುವ ಅವರು, ಕೊರೊನಾ ವೈರಸ್​ ಪತ್ತೆ ಹಚ್ಚಲು ನಾವು ನಮ್ಮದೇ ಹೊಸ ಅನ್ವೇಷಣೆ ಮಾಡಿದ್ದೇವೆ. ನಿಮ್ಮ ಸ್ಮಾರ್ಟ್​ಫೋನ್​ ಬಳಕೆ ಮಾಡಿಕೊಂಡೇ ನೀವು ಕೊರೊನಾ ವೈರಸ್​ ಪತ್ತೆ ಹಚ್ಚಬಹುದು ಎಂದಿದ್ದಾರೆ ತಜ್ಞರು.

ತಜ್ಞರು ಅಭಿವೃದ್ಧಿ ಮಾಡಿರುವ ಸಂಶೋಧನೆ ಪ್ರಕಾರ ಸ್ಮಾರ್ಟ್​ಫೋನ್​ಗೆ ಒಂದು ಮೈಕ್ರೋಸ್ಕೋಪ್​ ಅವಶ್ಯಕತೆ ಇದೆ. ಇದರ ಜೊತೆಗೆ ನಿಮಗೆ ಮೈಕ್ರೋಫ್ಲೂಯಿಡ್ ಪೇಪರ್ ಕೂಡ ಬೇಕು. ನಂತರ ಗಂಟಲು ದ್ರವವನ್ನು ಮೈಕ್ರೋಫ್ಲೂಯಿಡ್ ಪೇಪರ್ ಮೇಲೆ ಹಾಕಿದಾಗ ಅಲ್ಲಿ ಆಗುವ ರಿಯಾಕ್ಷನ್​ ಆಧರಿಸಿ ನಿಮಗೆ ಕೊರೊನಾ ಇದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಂಡು ಹಿಡಿಯಬಹುದಾಗಿದೆ. ಅಲ್ಲಿ ಆಗುವ ರಿಯಾಕ್ಷನ್ನು ಮೊಬೈಲ್​ನಲ್ಲಿರುವ ಮೈಕ್ರೋಸ್ಕೋಪ್ ಬಳಸಿಕೊಂಡು ನೋಡಬಹುದು. ಈ ಪರೀಕ್ಷೆಯನ್ನು ಕೇವಲ 45 ರೂಪಾಯಿಯಲ್ಲಿ ಮಾಡಬಹುದು.

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ಯಿಯೋಲ್ ಯೂನ್ ತಿಳಿಸಿದ್ದಾರೆ.

ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು