AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ತಜ್ಞ ತಿಳಿಸಿದ್ದಾರೆ.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:05 PM

Share

ಕೊರೊನಾ ವೈರಸ್​ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರೆ ಹತ್ತಿರದ ಆಸ್ಪತ್ರೆಗೆ ತೆರಳಬೇಕು. ಅಲ್ಲಿ ಗಂಟೆಗಟ್ಟಲೆ ಕಾಯಬೇಕು. ಇಷ್ಟಕ್ಕೇ ನಿಂತಿಲ್ಲ. ವೈದ್ಯರು ನಿಮ್ಮ ಗಂಟಲು ದ್ರವ ತೆಗೆದುಕೊಂಡು ಪರಿಕ್ಷೆಯನ್ನೇನೋ ಮಾಡುತ್ತಾರೆ. ಆದರೆ, ಇದರ ವರದಿ ನೀಡೋಕೆ ಹಲವು ದಿನಗಳನ್ನೇ ತೆಗೆದುಕೊಳ್ಳುತ್ತಾರೆ. ಈ ತಲೆನೋವನ್ನು ಕಡಿಮೆ ಮಾಡಲು ಅರಿಜೋನಾ ವಿಶ್ವವಿದ್ಯಾಲಯದ ಸಂಶೋಧಕರು ಮೊಬೈಲ್​ ಮೂಲಕವೇ ಕೊರೊನಾ ಪರೀಕ್ಷೆ ನಡೆಸಲು ಹೊಸ ತಂತ್ರಜ್ಞಾನ ಅಭಿವೃದ್ಧಿ ಮಾಡಿದ್ದಾರೆ.

ಅರಿಜೋನಾ ವಿಶ್ವವಿದ್ಯಾಲಯದ ಜಿಯಾಂಗ್-ಯಿಯೋಲ್ ಯೂನ್ ಈ ಸಂಶೋಧನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡುವ ಅವರು, ಕೊರೊನಾ ವೈರಸ್​ ಪತ್ತೆ ಹಚ್ಚಲು ನಾವು ನಮ್ಮದೇ ಹೊಸ ಅನ್ವೇಷಣೆ ಮಾಡಿದ್ದೇವೆ. ನಿಮ್ಮ ಸ್ಮಾರ್ಟ್​ಫೋನ್​ ಬಳಕೆ ಮಾಡಿಕೊಂಡೇ ನೀವು ಕೊರೊನಾ ವೈರಸ್​ ಪತ್ತೆ ಹಚ್ಚಬಹುದು ಎಂದಿದ್ದಾರೆ ತಜ್ಞರು.

ತಜ್ಞರು ಅಭಿವೃದ್ಧಿ ಮಾಡಿರುವ ಸಂಶೋಧನೆ ಪ್ರಕಾರ ಸ್ಮಾರ್ಟ್​ಫೋನ್​ಗೆ ಒಂದು ಮೈಕ್ರೋಸ್ಕೋಪ್​ ಅವಶ್ಯಕತೆ ಇದೆ. ಇದರ ಜೊತೆಗೆ ನಿಮಗೆ ಮೈಕ್ರೋಫ್ಲೂಯಿಡ್ ಪೇಪರ್ ಕೂಡ ಬೇಕು. ನಂತರ ಗಂಟಲು ದ್ರವವನ್ನು ಮೈಕ್ರೋಫ್ಲೂಯಿಡ್ ಪೇಪರ್ ಮೇಲೆ ಹಾಕಿದಾಗ ಅಲ್ಲಿ ಆಗುವ ರಿಯಾಕ್ಷನ್​ ಆಧರಿಸಿ ನಿಮಗೆ ಕೊರೊನಾ ಇದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಂಡು ಹಿಡಿಯಬಹುದಾಗಿದೆ. ಅಲ್ಲಿ ಆಗುವ ರಿಯಾಕ್ಷನ್ನು ಮೊಬೈಲ್​ನಲ್ಲಿರುವ ಮೈಕ್ರೋಸ್ಕೋಪ್ ಬಳಸಿಕೊಂಡು ನೋಡಬಹುದು. ಈ ಪರೀಕ್ಷೆಯನ್ನು ಕೇವಲ 45 ರೂಪಾಯಿಯಲ್ಲಿ ಮಾಡಬಹುದು.

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ಯಿಯೋಲ್ ಯೂನ್ ತಿಳಿಸಿದ್ದಾರೆ.

ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ