AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್: ತೈಲ ಬೆಲೆ ಕುಸಿತ, ಉತ್ಪಾದಕ ರಾಷ್ಟ್ರಗಳಲ್ಲಿ ತಲ್ಲಣ

ಒಂದ್ಕಡೆ ಕೊರೊನಾ ಆತಂಕ ಎದುರಾಗಿರುವಾಗಲೇ, ಇರಾಕ್​ನಲ್ಲಿ ತೈಲ ಬೆಲೆ ಕುಸಿತದ ಪರಿಣಾಮ ಆರ್ಥಿಕ ಪರಿಸ್ಥಿತಿ ಮೇಲೆ ಏಳಲಾರದ ಪರಿಸ್ಥಿತಿ ತಲುಪಿದೆ. ಇತ್ತೀಚೆಗಷ್ಟೇ ತೈಲ ಬೆಲೆ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಇದರ ಪರಿಣಾಮ, ತೈಲವನ್ನೇ ನೆಚ್ಚಿ ಬದುಕುತ್ತಿರುವ ಇರಾಕ್​ನ ಎಕಾನಮಿ ಕುಸಿದು ಬಿದ್ದಿದೆ. ‘ದೊಡ್ಡಣ್ಣ’ನ ಸೈನಿಕರಿಗೂ ಆತಂಕ: ಕೊರೊನಾ ವೈರಸ್ ಆರ್ಭಟಕ್ಕೆ ಇಡೀ ಅಮೆರಿಕ ತತ್ತರಿಸಿ ಹೋಗಿದ್ದು, ವಿಶ್ವದ ಬಲಾಢ್ಯ ಸೇನೆ ಎಂಬ ಹೆಗ್ಗಳಿಕೆಯಿರುವ ಅಮೆರಿಕ ಮಿಲಿಟರಿ ಕೂಡ ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಈಗಾಗ್ಲೇ ಸಾವಿರಾರು ಅಮೆರಿಕ […]

ಕೊರೊನಾ ಲಾಕ್​ಡೌನ್: ತೈಲ ಬೆಲೆ ಕುಸಿತ, ಉತ್ಪಾದಕ ರಾಷ್ಟ್ರಗಳಲ್ಲಿ ತಲ್ಲಣ
ಸಾಧು ಶ್ರೀನಾಥ್​
|

Updated on: Apr 28, 2020 | 6:16 AM

Share

ಒಂದ್ಕಡೆ ಕೊರೊನಾ ಆತಂಕ ಎದುರಾಗಿರುವಾಗಲೇ, ಇರಾಕ್​ನಲ್ಲಿ ತೈಲ ಬೆಲೆ ಕುಸಿತದ ಪರಿಣಾಮ ಆರ್ಥಿಕ ಪರಿಸ್ಥಿತಿ ಮೇಲೆ ಏಳಲಾರದ ಪರಿಸ್ಥಿತಿ ತಲುಪಿದೆ. ಇತ್ತೀಚೆಗಷ್ಟೇ ತೈಲ ಬೆಲೆ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಇದರ ಪರಿಣಾಮ, ತೈಲವನ್ನೇ ನೆಚ್ಚಿ ಬದುಕುತ್ತಿರುವ ಇರಾಕ್​ನ ಎಕಾನಮಿ ಕುಸಿದು ಬಿದ್ದಿದೆ.

‘ದೊಡ್ಡಣ್ಣ’ನ ಸೈನಿಕರಿಗೂ ಆತಂಕ: ಕೊರೊನಾ ವೈರಸ್ ಆರ್ಭಟಕ್ಕೆ ಇಡೀ ಅಮೆರಿಕ ತತ್ತರಿಸಿ ಹೋಗಿದ್ದು, ವಿಶ್ವದ ಬಲಾಢ್ಯ ಸೇನೆ ಎಂಬ ಹೆಗ್ಗಳಿಕೆಯಿರುವ ಅಮೆರಿಕ ಮಿಲಿಟರಿ ಕೂಡ ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಈಗಾಗ್ಲೇ ಸಾವಿರಾರು ಅಮೆರಿಕ ಸೈನಿಕರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಮಾಸ್ಕ್ ಇದ್ದರೆ ಮಾತ್ರ ಪ್ರವೇಶ! ಜರ್ಮನಿಯಲ್ಲಿ ಲಕ್ಷಾಂತರ ಸೋಂಕಿತರು ಇದ್ರೂ ಲಾಕ್​ಡೌನ್ ಸಡಿಲಗೊಳಿಸಲಾಗಿದೆ. ಜರ್ಮನಿಯ ಸಾರ್ವಜನಿಕ ಸಾರಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಯಾಣಿಕರಿಗೆ ‘ಮಾಸ್ಕ್’ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಚೀನಾದಿಂದ ಜರ್ಮನಿ ಭಾರಿ ಪ್ರಮಾಣದಲ್ಲಿ ಮಾಸ್ಕ್ ಆಮದು ಮಾಡಿಕೊಳ್ಳುತ್ತಿದೆ.

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ