AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್: ತೈಲ ಬೆಲೆ ಕುಸಿತ, ಉತ್ಪಾದಕ ರಾಷ್ಟ್ರಗಳಲ್ಲಿ ತಲ್ಲಣ

ಒಂದ್ಕಡೆ ಕೊರೊನಾ ಆತಂಕ ಎದುರಾಗಿರುವಾಗಲೇ, ಇರಾಕ್​ನಲ್ಲಿ ತೈಲ ಬೆಲೆ ಕುಸಿತದ ಪರಿಣಾಮ ಆರ್ಥಿಕ ಪರಿಸ್ಥಿತಿ ಮೇಲೆ ಏಳಲಾರದ ಪರಿಸ್ಥಿತಿ ತಲುಪಿದೆ. ಇತ್ತೀಚೆಗಷ್ಟೇ ತೈಲ ಬೆಲೆ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಇದರ ಪರಿಣಾಮ, ತೈಲವನ್ನೇ ನೆಚ್ಚಿ ಬದುಕುತ್ತಿರುವ ಇರಾಕ್​ನ ಎಕಾನಮಿ ಕುಸಿದು ಬಿದ್ದಿದೆ. ‘ದೊಡ್ಡಣ್ಣ’ನ ಸೈನಿಕರಿಗೂ ಆತಂಕ: ಕೊರೊನಾ ವೈರಸ್ ಆರ್ಭಟಕ್ಕೆ ಇಡೀ ಅಮೆರಿಕ ತತ್ತರಿಸಿ ಹೋಗಿದ್ದು, ವಿಶ್ವದ ಬಲಾಢ್ಯ ಸೇನೆ ಎಂಬ ಹೆಗ್ಗಳಿಕೆಯಿರುವ ಅಮೆರಿಕ ಮಿಲಿಟರಿ ಕೂಡ ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಈಗಾಗ್ಲೇ ಸಾವಿರಾರು ಅಮೆರಿಕ […]

ಕೊರೊನಾ ಲಾಕ್​ಡೌನ್: ತೈಲ ಬೆಲೆ ಕುಸಿತ, ಉತ್ಪಾದಕ ರಾಷ್ಟ್ರಗಳಲ್ಲಿ ತಲ್ಲಣ
ಸಾಧು ಶ್ರೀನಾಥ್​
|

Updated on: Apr 28, 2020 | 6:16 AM

Share

ಒಂದ್ಕಡೆ ಕೊರೊನಾ ಆತಂಕ ಎದುರಾಗಿರುವಾಗಲೇ, ಇರಾಕ್​ನಲ್ಲಿ ತೈಲ ಬೆಲೆ ಕುಸಿತದ ಪರಿಣಾಮ ಆರ್ಥಿಕ ಪರಿಸ್ಥಿತಿ ಮೇಲೆ ಏಳಲಾರದ ಪರಿಸ್ಥಿತಿ ತಲುಪಿದೆ. ಇತ್ತೀಚೆಗಷ್ಟೇ ತೈಲ ಬೆಲೆ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಇದರ ಪರಿಣಾಮ, ತೈಲವನ್ನೇ ನೆಚ್ಚಿ ಬದುಕುತ್ತಿರುವ ಇರಾಕ್​ನ ಎಕಾನಮಿ ಕುಸಿದು ಬಿದ್ದಿದೆ.

‘ದೊಡ್ಡಣ್ಣ’ನ ಸೈನಿಕರಿಗೂ ಆತಂಕ: ಕೊರೊನಾ ವೈರಸ್ ಆರ್ಭಟಕ್ಕೆ ಇಡೀ ಅಮೆರಿಕ ತತ್ತರಿಸಿ ಹೋಗಿದ್ದು, ವಿಶ್ವದ ಬಲಾಢ್ಯ ಸೇನೆ ಎಂಬ ಹೆಗ್ಗಳಿಕೆಯಿರುವ ಅಮೆರಿಕ ಮಿಲಿಟರಿ ಕೂಡ ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಈಗಾಗ್ಲೇ ಸಾವಿರಾರು ಅಮೆರಿಕ ಸೈನಿಕರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಮಾಸ್ಕ್ ಇದ್ದರೆ ಮಾತ್ರ ಪ್ರವೇಶ! ಜರ್ಮನಿಯಲ್ಲಿ ಲಕ್ಷಾಂತರ ಸೋಂಕಿತರು ಇದ್ರೂ ಲಾಕ್​ಡೌನ್ ಸಡಿಲಗೊಳಿಸಲಾಗಿದೆ. ಜರ್ಮನಿಯ ಸಾರ್ವಜನಿಕ ಸಾರಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಯಾಣಿಕರಿಗೆ ‘ಮಾಸ್ಕ್’ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಚೀನಾದಿಂದ ಜರ್ಮನಿ ಭಾರಿ ಪ್ರಮಾಣದಲ್ಲಿ ಮಾಸ್ಕ್ ಆಮದು ಮಾಡಿಕೊಳ್ಳುತ್ತಿದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ