AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್: ತೈಲ ಬೆಲೆ ಕುಸಿತ, ಉತ್ಪಾದಕ ರಾಷ್ಟ್ರಗಳಲ್ಲಿ ತಲ್ಲಣ

ಒಂದ್ಕಡೆ ಕೊರೊನಾ ಆತಂಕ ಎದುರಾಗಿರುವಾಗಲೇ, ಇರಾಕ್​ನಲ್ಲಿ ತೈಲ ಬೆಲೆ ಕುಸಿತದ ಪರಿಣಾಮ ಆರ್ಥಿಕ ಪರಿಸ್ಥಿತಿ ಮೇಲೆ ಏಳಲಾರದ ಪರಿಸ್ಥಿತಿ ತಲುಪಿದೆ. ಇತ್ತೀಚೆಗಷ್ಟೇ ತೈಲ ಬೆಲೆ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಇದರ ಪರಿಣಾಮ, ತೈಲವನ್ನೇ ನೆಚ್ಚಿ ಬದುಕುತ್ತಿರುವ ಇರಾಕ್​ನ ಎಕಾನಮಿ ಕುಸಿದು ಬಿದ್ದಿದೆ. ‘ದೊಡ್ಡಣ್ಣ’ನ ಸೈನಿಕರಿಗೂ ಆತಂಕ: ಕೊರೊನಾ ವೈರಸ್ ಆರ್ಭಟಕ್ಕೆ ಇಡೀ ಅಮೆರಿಕ ತತ್ತರಿಸಿ ಹೋಗಿದ್ದು, ವಿಶ್ವದ ಬಲಾಢ್ಯ ಸೇನೆ ಎಂಬ ಹೆಗ್ಗಳಿಕೆಯಿರುವ ಅಮೆರಿಕ ಮಿಲಿಟರಿ ಕೂಡ ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಈಗಾಗ್ಲೇ ಸಾವಿರಾರು ಅಮೆರಿಕ […]

ಕೊರೊನಾ ಲಾಕ್​ಡೌನ್: ತೈಲ ಬೆಲೆ ಕುಸಿತ, ಉತ್ಪಾದಕ ರಾಷ್ಟ್ರಗಳಲ್ಲಿ ತಲ್ಲಣ
ಸಾಧು ಶ್ರೀನಾಥ್​
|

Updated on: Apr 28, 2020 | 6:16 AM

Share

ಒಂದ್ಕಡೆ ಕೊರೊನಾ ಆತಂಕ ಎದುರಾಗಿರುವಾಗಲೇ, ಇರಾಕ್​ನಲ್ಲಿ ತೈಲ ಬೆಲೆ ಕುಸಿತದ ಪರಿಣಾಮ ಆರ್ಥಿಕ ಪರಿಸ್ಥಿತಿ ಮೇಲೆ ಏಳಲಾರದ ಪರಿಸ್ಥಿತಿ ತಲುಪಿದೆ. ಇತ್ತೀಚೆಗಷ್ಟೇ ತೈಲ ಬೆಲೆ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಇದರ ಪರಿಣಾಮ, ತೈಲವನ್ನೇ ನೆಚ್ಚಿ ಬದುಕುತ್ತಿರುವ ಇರಾಕ್​ನ ಎಕಾನಮಿ ಕುಸಿದು ಬಿದ್ದಿದೆ.

‘ದೊಡ್ಡಣ್ಣ’ನ ಸೈನಿಕರಿಗೂ ಆತಂಕ: ಕೊರೊನಾ ವೈರಸ್ ಆರ್ಭಟಕ್ಕೆ ಇಡೀ ಅಮೆರಿಕ ತತ್ತರಿಸಿ ಹೋಗಿದ್ದು, ವಿಶ್ವದ ಬಲಾಢ್ಯ ಸೇನೆ ಎಂಬ ಹೆಗ್ಗಳಿಕೆಯಿರುವ ಅಮೆರಿಕ ಮಿಲಿಟರಿ ಕೂಡ ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಈಗಾಗ್ಲೇ ಸಾವಿರಾರು ಅಮೆರಿಕ ಸೈನಿಕರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಮಾಸ್ಕ್ ಇದ್ದರೆ ಮಾತ್ರ ಪ್ರವೇಶ! ಜರ್ಮನಿಯಲ್ಲಿ ಲಕ್ಷಾಂತರ ಸೋಂಕಿತರು ಇದ್ರೂ ಲಾಕ್​ಡೌನ್ ಸಡಿಲಗೊಳಿಸಲಾಗಿದೆ. ಜರ್ಮನಿಯ ಸಾರ್ವಜನಿಕ ಸಾರಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಯಾಣಿಕರಿಗೆ ‘ಮಾಸ್ಕ್’ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಚೀನಾದಿಂದ ಜರ್ಮನಿ ಭಾರಿ ಪ್ರಮಾಣದಲ್ಲಿ ಮಾಸ್ಕ್ ಆಮದು ಮಾಡಿಕೊಳ್ಳುತ್ತಿದೆ.

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ