AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಸಾವು

2.6 Lakh livestock die due to cold wave in Afghanistan: ಅಫ್ಘಾನಿಸ್ತಾನದ ಉತ್ತರ ಭಾಗದ ಬಾಲ್ಕ್, ಜವಝಾನ್ ಮತ್ತು ಪಂಜಶೀರ್ ಪ್ರಾಂತ್ಯಗಳಲ್ಲಿ ಕೋಲ್ಡ್ ವೇವ್​ನಿಂದ ಅತಿ ಹೆಚ್ಚು ಸಾವು ನೋವುಗಳಾಗಿರುವುದು ತಿಳಿದುಬಂದಿದೆ. ಒಟ್ಟಾರೆ 20 ಪ್ರಾಂತ್ಯಗಳಿಂದ 2.6 ಲಕ್ಷ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಪೈಕಿ 1.29 ಲಕ್ಷದಷ್ಟು ಜಾನುವಾರುಗಳು ಮೇಕೆ ಮತ್ತು ಕುರಿಗಳೇ ಆಗಿವೆ.

Afghanistan: ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಸಾವು
ಅಫ್ಘಾನಿಸ್ತಾನದಲ್ಲಿ ಚಳಿImage Credit source: ANI
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on: Jan 28, 2023 | 3:41 PM

Share

ಕಾಬೂಲ್: ಅಫ್ಘಾನಿಸ್ತಾನ ದೇಶದಲ್ಲಿ ಶೀತ ಗಾಳಿಯ ಕಾಟ (Cold Wave) ಮುಂದುವರಿದಿದ್ದು ಕಳೆದೆರಡು ವಾರಗಳಿಂದ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳು (Livestock death) ಶೀತದ ಕಾರಣದಿಂದ ಮೃತಪಟ್ಟಿವೆ ಎಂದು ಆ ದೇಶದ ಸುದ್ದಿ ಸಂಸ್ಥೆ ಟೋಲೋ ನ್ಯೂಸ್ ವರದಿ ಮಾಡಿದೆ.

ದೇಶದ ಉತ್ತರ ಭಾಗದ ಬಾಲ್ಕ್, ಜವಝಾನ್ ಮತ್ತು ಪಂಜಶೀರ್ ಪ್ರಾಂತ್ಯಗಳಲ್ಲಿ ಕೋಲ್ಡ್ ವೇವ್​ನಿಂದ ಅತಿ ಹೆಚ್ಚು ಸಾವು ನೋವುಗಳಾಗಿರುವುದು ತಿಳಿದುಬಂದಿದೆ. ಒಟ್ಟಾರೆ ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 20 ಪ್ರಾಂತ್ಯಗಳಿಂದ 2.6 ಲಕ್ಷ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಪೈಕಿ 1.29 ಲಕ್ಷದಷ್ಟು ಜಾನುವಾರುಗಳು ಮೇಕೆ ಮತ್ತು ಕುರಿಗಳೇ ಆಗಿವೆ.

ಶೀತದ ಅಲೆಯ ಜೊತೆಗೆ ಮೇವಿನ ಕೊರತೆಯಿಂದಲೂ ಜಾನುವಾರುಗಳು ಸಾವನ್ನಪ್ಪುತ್ತಿವೆ ಎಂದು ಇಲ್ಲಿನ ಕೆಲ ರೈತರು ಅಳಲು ವ್ಯಕ್ತಪಡಿಸುತ್ತಿದ್ದು, ತಾಲಿಬಾನ್ ಸರ್ಕಾರದಿಂದ ಅಗತ್ಯ ನೆರವಿಗಾಗಿ ಯಾಚಿಸುತ್ತಿದ್ದಾರೆ.

ಅಫ್ಘಾನಿಸ್ತಾನದಲ್ಲಿ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಬಹಳ ಸಂಕಷ್ಟದ ಪರಿಸ್ಥಿತಿ ಏರ್ಪಟ್ಟಿದೆ. ಅಂತಾರಾಷ್ಟ್ರೀಯ ನೆರವು ಕಡಿಮೆಯಾಗಿ ಆ ದೇಶದ ಆರ್ಥಿಕ ವ್ಯವಸ್ಥೆ ಶೋಚನೀಯ ಸ್ಥಿತಿ ತಲುಪಿದೆ. ಅನ್ನಾಹಾರ ಇತ್ಯಾದಿ ಅಗತ್ಯ ವಸ್ತುಗಳ ಕೊರತೆ ಕಾಡುತ್ತಿದೆ. ವಿದ್ಯುತ್ ಅಭಾವ ಇತ್ಯಾದಿ ಮೂಲ ಸೌಕರ್ಯಗಳ ಕೊರತೆಯೂ ಇದೆ.

ಇದರ ಜೊತೆಗೆ ಅಫ್ಘಾನಿಸ್ತಾನದಲ್ಲಿ ಈಗ ಮಹಿಳೆಯರು ಶಾಲೆ ಹೋಗುವುದನ್ನು ನಿರ್ಬಂಧಿಸಲಾಗಿದೆ. ತಾಲಿಬಾನ್ ಆಡಳಿತದ ಇಂಥ ಹಲವು ಕ್ರಮಗಳಿಂದಾಗಿ ಅಫ್ಘಾನಿಸ್ತಾನಕ್ಕೆ ಅಂತಾರಾಷ್ಟ್ರೀಯ ನೆರವು ಸಿಗುವುದು ಇನ್ನೂ ದುಸ್ತರವಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ